ಪನ್ಸಾರೆ ಹತ್ಯೆ ಪ್ರಕರಣ: 3 ಶಂಕಿತರ ಬಂಧನ, ಬಂಧಿತರ ಸಂಖ್ಯೆ 12 ಕ್ಕೆ ಏರಿಕೆ 
ದೇಶ

ಪನ್ಸಾರೆ ಹತ್ಯೆ ಪ್ರಕರಣ: 3 ಶಂಕಿತರ ಬಂಧನ, ಬಂಧಿತರ ಸಂಖ್ಯೆ 12 ಕ್ಕೆ ಏರಿಕೆ 

ಸಿಪಿಐ ನಾಯಕ ಗೋವಿಂದ ಪನ್ಸಾರೆ ಹತ್ಯೆ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್ ಐಟಿ) 3 ಶಂಕಿತ ಆರೋಪಿಗಳನ್ನು ಬಂಧಿಸಿದೆ. ಈ ಪ್ರಕರಣದ ಸಂಬಂಧ ಬಂಧನಕ್ಕೊಳಗಾದವರ ಸಂಖ್ಯೆ ಈಗ 12 ಕ್ಕೆ ಏರಿಕೆಯಾಗಿದೆ. 

ಮುಂಬೈ: ಸಿಪಿಐ ನಾಯಕ ಗೋವಿಂದ ಪನ್ಸಾರೆ ಹತ್ಯೆ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್ ಐಟಿ) 3 ಶಂಕಿತ ಆರೋಪಿಗಳನ್ನು ಬಂಧಿಸಿದೆ. ಈ ಪ್ರಕರಣದ ಸಂಬಂಧ ಬಂಧನಕ್ಕೊಳಗಾದವರ ಸಂಖ್ಯೆ ಈಗ 12 ಕ್ಕೆ ಏರಿಕೆಯಾಗಿದೆ. 

ಸಚಿನ್ ಅಂಡೂರ್, ಅಮಿತ್ ಬದ್ದಿ, ಗಣೇಶ್ ಮಿಸ್ಕಿನ್ ಬಂಧಿತ ಮೂವರು ಆರೋಪಿಗಳಾಗಿದ್ದು ಪುಣೆ, ಮುಂಬೈ ನ ಜೈಲುಗಳಲ್ಲಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.  

ಸಿಪಿಐ(ಎಂ) ನಾಯಕ ಪನ್ಸಾರೆ ಅವರ ಮೇಲೆ 2015 ರ ಫೆ.16 ರಂದು ಕೊಲ್ಹಾಪುರದಲ್ಲಿ ಗುಂಡಿನ ದಾಳಿ ಮಾಡಲಾಗಿತ್ತು. ಫೆ.20 ರಂದು ಪನ್ಸಾರೆ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT