ನವದೆಹಲಿ: ವಿದೇಶಾಂಗ ಸಚಿವ ಡಾ.ಎಸ್. ಜಯಶಂಕರ್ ಅವರು ಬುಧವಾರ ಸೈಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್ ಪ್ರಧಾನಿ ಡಾ.ರಾಲ್ಫ್ ಎವರಾರ್ಡ್ ಗೋನ್ಸಲ್ವೇಸ್ ಅವರನ್ನು ಭೇಟಿಯಾದರು. ಈ ಕುರಿತು ಟ್ವೀಟ್ ಮಾಡಿರುವ ಅವರು, ಅಂತಾರಾಷ್ಟ್ರೀಯ ಸೋಲಾರ್ ಅಲಯನ್ಸ್ ನ 79ನೇ ಸದಸ್ಯ ರಾಷ್ಟ್ರವಾದ ಸೈಂಟ್ ವಿನ್ಸೆಂಟ್ ಹಾಗೂ ಗ್ರೆನಡೈ 
ದೇಶ

ಸೈಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್ ಪ್ರಧಾನಿಯನ್ನು ಭೇಟಿಯಾದ ಡಾ.ಜೈಶಂಕರ್

ವಿದೇಶಾಂಗ ಸಚಿವ ಡಾ.ಎಸ್. ಜಯಶಂಕರ್ ಅವರು ಬುಧವಾರ ಸೈಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್ ಪ್ರಧಾನಿ ಡಾ.ರಾಲ್ಫ್ ಎವರಾರ್ಡ್ ಗೋನ್ಸಲ್ವೇಸ್ ಅವರನ್ನು ಭೇಟಿಯಾದರು.

ನವದೆಹಲಿ:  ವಿದೇಶಾಂಗ ಸಚಿವ ಡಾ.ಎಸ್. ಜಯಶಂಕರ್ ಅವರು ಬುಧವಾರ ಸೈಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್ ಪ್ರಧಾನಿ ಡಾ.ರಾಲ್ಫ್ ಎವರಾರ್ಡ್ ಗೋನ್ಸಲ್ವೇಸ್ ಅವರನ್ನು ಭೇಟಿಯಾದರು.

ಈ ಕುರಿತು ಟ್ವೀಟ್ ಮಾಡಿರುವ ಅವರು, ಅಂತಾರಾಷ್ಟ್ರೀಯ ಸೋಲಾರ್ ಅಲಯನ್ಸ್ ನ 79ನೇ ಸದಸ್ಯ ರಾಷ್ಟ್ರವಾದ ಸೈಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್ ಪ್ರಧಾನಿಯನ್ನು ದೇಶಕ್ಕೆ ಸ್ವಾಗತಿಸುತ್ತೇನೆ. ಪ್ರಧಾನಿ ಕಾಮ್ರೆಡ್ ರಾಲ್ಫ್ ಅವರ ಆತ್ಮೀಯತೆ ಹಾಗೂ ಹೊಂದಾಣಿಕೆಯ ಭಾವಕ್ಕೆ ಧನ್ಯವಾದಗಳು ಎಂದಿದ್ದಾರೆ.

ಉಭಯ ನಾಯಕರು ಸಂತಸದ ಮಾತುಕತಡೆ ನಡೆಸಿದೆವು ಎಂದು ಜೈಶಂಕರ್ ವಿವರಿಸಿದ್ದಾರೆ.

ಮಂಗಳವಾರ ಡಾ.ರಾಲ್ಫ್ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ ದೇಶದ ಅಭಿವೃದ್ಧಿ ಕಾರ್ಯಗಳು, ತಮ್ಮ ದೇಶದ ನೈಸರ್ಗಿಕ ವಿಪತ್ತಿನ ಸಂದರ್ಭದಲ್ಲಿ ಭಾರತದ ಸಹಕಾರವನ್ನು ಶ್ಲಾಘಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

ಯುಗಾದಿ ಹಬ್ಬಕ್ಕೆ ಬಮೂಲ್ ನಿಂದ ಭರ್ಜರಿ ಗಿಫ್ಟ್: ಪ್ರತಿ ಲೀಟರ್ ಗೆ 1 ರೂ.ನಂತೆ ಹಾಲು ಉತ್ಪಾದಕರಿಗೆ ಬೋನಸ್; ಡಿ.ಕೆ. ಸುರೇಶ್

ಮದ್ಯ ಮಾರಾಟದಲ್ಲಿ ಶೇ.0.51 ಇಳಿಕೆ, ಆದರೂ ಸರ್ಕಾರಕ್ಕೆ 36,492 ಕೋಟಿ ರೂ. ಆದಾಯ..!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

SCROLL FOR NEXT