ನವದೆಹಲಿ: ವಿದೇಶಾಂಗ ಸಚಿವ ಡಾ.ಎಸ್. ಜಯಶಂಕರ್ ಅವರು ಬುಧವಾರ ಸೈಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್ ಪ್ರಧಾನಿ ಡಾ.ರಾಲ್ಫ್ ಎವರಾರ್ಡ್ ಗೋನ್ಸಲ್ವೇಸ್ ಅವರನ್ನು ಭೇಟಿಯಾದರು. ಈ ಕುರಿತು ಟ್ವೀಟ್ ಮಾಡಿರುವ ಅವರು, ಅಂತಾರಾಷ್ಟ್ರೀಯ ಸೋಲಾರ್ ಅಲಯನ್ಸ್ ನ 79ನೇ ಸದಸ್ಯ ರಾಷ್ಟ್ರವಾದ ಸೈಂಟ್ ವಿನ್ಸೆಂಟ್ ಹಾಗೂ ಗ್ರೆನಡೈ 
ದೇಶ

ಸೈಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್ ಪ್ರಧಾನಿಯನ್ನು ಭೇಟಿಯಾದ ಡಾ.ಜೈಶಂಕರ್

ವಿದೇಶಾಂಗ ಸಚಿವ ಡಾ.ಎಸ್. ಜಯಶಂಕರ್ ಅವರು ಬುಧವಾರ ಸೈಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್ ಪ್ರಧಾನಿ ಡಾ.ರಾಲ್ಫ್ ಎವರಾರ್ಡ್ ಗೋನ್ಸಲ್ವೇಸ್ ಅವರನ್ನು ಭೇಟಿಯಾದರು.

ನವದೆಹಲಿ:  ವಿದೇಶಾಂಗ ಸಚಿವ ಡಾ.ಎಸ್. ಜಯಶಂಕರ್ ಅವರು ಬುಧವಾರ ಸೈಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್ ಪ್ರಧಾನಿ ಡಾ.ರಾಲ್ಫ್ ಎವರಾರ್ಡ್ ಗೋನ್ಸಲ್ವೇಸ್ ಅವರನ್ನು ಭೇಟಿಯಾದರು.

ಈ ಕುರಿತು ಟ್ವೀಟ್ ಮಾಡಿರುವ ಅವರು, ಅಂತಾರಾಷ್ಟ್ರೀಯ ಸೋಲಾರ್ ಅಲಯನ್ಸ್ ನ 79ನೇ ಸದಸ್ಯ ರಾಷ್ಟ್ರವಾದ ಸೈಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್ ಪ್ರಧಾನಿಯನ್ನು ದೇಶಕ್ಕೆ ಸ್ವಾಗತಿಸುತ್ತೇನೆ. ಪ್ರಧಾನಿ ಕಾಮ್ರೆಡ್ ರಾಲ್ಫ್ ಅವರ ಆತ್ಮೀಯತೆ ಹಾಗೂ ಹೊಂದಾಣಿಕೆಯ ಭಾವಕ್ಕೆ ಧನ್ಯವಾದಗಳು ಎಂದಿದ್ದಾರೆ.

ಉಭಯ ನಾಯಕರು ಸಂತಸದ ಮಾತುಕತಡೆ ನಡೆಸಿದೆವು ಎಂದು ಜೈಶಂಕರ್ ವಿವರಿಸಿದ್ದಾರೆ.

ಮಂಗಳವಾರ ಡಾ.ರಾಲ್ಫ್ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ ದೇಶದ ಅಭಿವೃದ್ಧಿ ಕಾರ್ಯಗಳು, ತಮ್ಮ ದೇಶದ ನೈಸರ್ಗಿಕ ವಿಪತ್ತಿನ ಸಂದರ್ಭದಲ್ಲಿ ಭಾರತದ ಸಹಕಾರವನ್ನು ಶ್ಲಾಘಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

GBA: ಖಾಲಿ ನಿವೇಶನ ಸ್ವಚ್ಛಗೊಳಿಸದ, ಡೆಬ್ರಿಸ್ ತೆರವುಗೊಳಿಸದ ಮಾಲೀಕರೆ ಎಚ್ಚರ! 19 ಸಾವಿರ ರೂಗಳಿಂದ 1.28 ಲಕ್ಷವರೆಗೂ ಬೀಳಲಿದೆ ದಂಡ!

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!