ನವದೆಹಲಿ: ವಿದೇಶಾಂಗ ಸಚಿವ ಡಾ.ಎಸ್. ಜಯಶಂಕರ್ ಅವರು ಬುಧವಾರ ಸೈಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್ ಪ್ರಧಾನಿ ಡಾ.ರಾಲ್ಫ್ ಎವರಾರ್ಡ್ ಗೋನ್ಸಲ್ವೇಸ್ ಅವರನ್ನು ಭೇಟಿಯಾದರು. ಈ ಕುರಿತು ಟ್ವೀಟ್ ಮಾಡಿರುವ ಅವರು, ಅಂತಾರಾಷ್ಟ್ರೀಯ ಸೋಲಾರ್ ಅಲಯನ್ಸ್ ನ 79ನೇ ಸದಸ್ಯ ರಾಷ್ಟ್ರವಾದ ಸೈಂಟ್ ವಿನ್ಸೆಂಟ್ ಹಾಗೂ ಗ್ರೆನಡೈ 
ದೇಶ

ಸೈಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್ ಪ್ರಧಾನಿಯನ್ನು ಭೇಟಿಯಾದ ಡಾ.ಜೈಶಂಕರ್

ವಿದೇಶಾಂಗ ಸಚಿವ ಡಾ.ಎಸ್. ಜಯಶಂಕರ್ ಅವರು ಬುಧವಾರ ಸೈಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್ ಪ್ರಧಾನಿ ಡಾ.ರಾಲ್ಫ್ ಎವರಾರ್ಡ್ ಗೋನ್ಸಲ್ವೇಸ್ ಅವರನ್ನು ಭೇಟಿಯಾದರು.

ನವದೆಹಲಿ:  ವಿದೇಶಾಂಗ ಸಚಿವ ಡಾ.ಎಸ್. ಜಯಶಂಕರ್ ಅವರು ಬುಧವಾರ ಸೈಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್ ಪ್ರಧಾನಿ ಡಾ.ರಾಲ್ಫ್ ಎವರಾರ್ಡ್ ಗೋನ್ಸಲ್ವೇಸ್ ಅವರನ್ನು ಭೇಟಿಯಾದರು.

ಈ ಕುರಿತು ಟ್ವೀಟ್ ಮಾಡಿರುವ ಅವರು, ಅಂತಾರಾಷ್ಟ್ರೀಯ ಸೋಲಾರ್ ಅಲಯನ್ಸ್ ನ 79ನೇ ಸದಸ್ಯ ರಾಷ್ಟ್ರವಾದ ಸೈಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್ ಪ್ರಧಾನಿಯನ್ನು ದೇಶಕ್ಕೆ ಸ್ವಾಗತಿಸುತ್ತೇನೆ. ಪ್ರಧಾನಿ ಕಾಮ್ರೆಡ್ ರಾಲ್ಫ್ ಅವರ ಆತ್ಮೀಯತೆ ಹಾಗೂ ಹೊಂದಾಣಿಕೆಯ ಭಾವಕ್ಕೆ ಧನ್ಯವಾದಗಳು ಎಂದಿದ್ದಾರೆ.

ಉಭಯ ನಾಯಕರು ಸಂತಸದ ಮಾತುಕತಡೆ ನಡೆಸಿದೆವು ಎಂದು ಜೈಶಂಕರ್ ವಿವರಿಸಿದ್ದಾರೆ.

ಮಂಗಳವಾರ ಡಾ.ರಾಲ್ಫ್ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ ದೇಶದ ಅಭಿವೃದ್ಧಿ ಕಾರ್ಯಗಳು, ತಮ್ಮ ದೇಶದ ನೈಸರ್ಗಿಕ ವಿಪತ್ತಿನ ಸಂದರ್ಭದಲ್ಲಿ ಭಾರತದ ಸಹಕಾರವನ್ನು ಶ್ಲಾಘಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT