ಕೊಡೆಲಾ ಶಿವ ಪ್ರಸಾದ್ 
ದೇಶ

ಆಂಧ್ರ ಪ್ರದೇಶ: ಮಾಜಿ ಸ್ಪೀಕರ್ ಡಾ, ಕೊಡೆಲಾ ಶಿವ ಪ್ರಸಾದ್ ಆತ್ಮಹತ್ಯೆ

ಆಂಧ್ರ ಪ್ರದೇಶ ಮಾಜಿ ಸ್ಪೀಕರ್ ಹಾಗೂ ಹಿರಿಯ ಟಿಡಿಪಿ ನಾಯಕ ಡಾ, ಕೊಡೆಲಾ ಶಿವ ಪ್ರಸಾದ್ ತಮ್ಮ  ಬಂಜಾರಾ ಹಿಲ್ಸ್ ನಿವಾಸದಲ್ಲಿ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹೈದರಾಬಾದ್: ಆಂಧ್ರ ಪ್ರದೇಶ ಮಾಜಿ ಸ್ಪೀಕರ್ ಹಾಗೂ ಹಿರಿಯ ಟಿಡಿಪಿ ನಾಯಕ ಡಾ, ಕೊಡೆಲಾ ಶಿವ ಪ್ರಸಾದ್ ತಮ್ಮ  ಬಂಜಾರಾ ಹಿಲ್ಸ್ ನಿವಾಸದಲ್ಲಿ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೊಡೆಲಾ ಶಿವ ಪ್ರಸಾದ್ ನಿಧನಕ್ಕೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಆಘಾತ ವ್ಯಕ್ತ ಪಡಿಸಿದ್ದಾರೆ.ಕೊಡೆಲಾ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹೇಳಿದ್ದಾರೆ.

ಆರು ಬಾರಿ ಶಾಸಕರಾಗಿದ್ದ ಕೊಡೆಲಾ ಆಂಧ್ರ ಪ್ರದೇಶ ವಿಭಜನೆಯಾದ ನಂತರ ಮೊದಲ ಬಾರಿಗೆ ಸ್ಪೀಕರ್ ಆಗಿ ನೇಮಕವಾಗಿದ್ದರು, 1985 ರಲ್ಲಿ ಎನ್ ಟಿ ಆರ್, ಸಂಪುಟದಲ್ಲಿ ಗೃಹ ಸಚಿವರಾಗಿ ಕೆಲಸ ನಿರ್ವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT