ಜಮ್ಮು-ಕಾಶ್ಮೀರ ಹೂಡಿಕೆದಾರರ ಸಮಾವೇಶ 2020 ಕ್ಕೆ ಮುಂದೂಡಿಕೆ! 
ದೇಶ

ಜಮ್ಮು-ಕಾಶ್ಮೀರ ಹೂಡಿಕೆದಾರರ ಸಮಾವೇಶ 2020 ಕ್ಕೆ ಮುಂದೂಡಿಕೆ! 

ಜಮ್ಮು-ಕಾಶ್ಮೀರದಲ್ಲಿ ಅ.12-14 ವರೆಗೆ ನಡೆಯಬೇಕಿದ್ದ ಹೂಡಿಕೆದಾರರ ಸಮಾವೇಶವನ್ನು 2020 ಕ್ಕೆ ಮುಂದೂಡಲಾಗಿದೆ. 

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಅ.12-14 ವರೆಗೆ ನಡೆಯಬೇಕಿದ್ದ ಹೂಡಿಕೆದಾರರ ಸಮಾವೇಶವನ್ನು 2020 ಕ್ಕೆ ಮುಂದೂಡಲಾಗಿದೆ. 

ರಾಜ್ಯಪಾಲ ಸತ್ಯಪಾಲ್ ಮಲೀಕ್ ನೇತೃತ್ವದಲ್ಲಿ ನಡೆದ ರಾಜ್ಯ ಆಡಳಿತ ಮಂಡಳಿ (ಎಸ್ಎಸಿ) ಸಭೆಯಲ್ಲಿ ಹೂಡಿಕೆದಾರರ ಸಮಾವೇಶವನ್ನು ಮುಂದೂಡುವುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ಹೂಡಿಕೆದಾರರ ಸಮಾವೇಶದ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಲಾಗಿತ್ತು. ಸಿದ್ಧತೆಯ ಹಂತವನ್ನು ನೋಡಿ ಹೂಡಿಕೆದಾರರ ಸಮಾವೇಶವನ್ನು ಮುಂದೂಡಲಾಗಿದೆ. 

ಮುಂದಿನ ದಿನಾಂಕವನ್ನು ಕೇಂದ್ರ ಸರ್ಕಾರದ ಜೊತೆ ಸಮಾಲೋಚನೆ ನಡೆಸಿ ನಿಗದಿಪಡಿಸಲಾಗುತ್ತದೆ. 

ಎಸ್ಎಸಿ ನಿರ್ಣಯದಿಂದ ಶೃಂಗಸಭೆಯಲ್ಲಿ ಹೂಡಿಕೆದಾರರನ್ನು ಆಕರ್ಷಿಸುವುದಕ್ಕೆ ಕೈಗಾರಿಕೆ ಹಾಗೂ ವಾಣಿಜ್ಯ (ಐ&ಸಿ) ಇಲಾಖೆಗೆ ಮತ್ತಷ್ಟು ಸಮಯ ದೊರೆತಂತಾಗಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT