ಇಲ್ತಿಜ-ಮೆಹಬೂಬಾ ಮುಫ್ತಿ 
ದೇಶ

ಮಿ. ಮೋದಿ, ನಿಮ್ಮ ತಾಯಿನ ಭೇಟಿಯಾದ್ರಿ, ನನಗೆ ಯಾಕೆ ಆ ಅವಕಾಶವಿಲ್ಲ: ಮೆಹಬೂಬಾ ಪುತ್ರಿ ಇಲ್ತಿಜ ಪ್ರಶ್ನೆ

ಮಿಸ್ಟರ್ ನರೇಂದ್ರ ಮೋದಿ ನೀವು ನಿಮ್ಮ ತಾಯಿಯನ್ನು ಭೇಟಿಯಾದಿರೀ, ಆದರೆ ನಮಗೆ ಯಾಕೆ ಆ ಅವಕಾಶವಿಲ್ಲ ಎಂದು ಮಾಜಿ ಸಿಎಂ ಮೆಹಬೂಬಾ ಮುಫ್ತಿ ಪುತ್ರಿ ಇಲ್ತಿಜ ಪ್ರಶ್ನೆ ಮಾಡಿದ್ದಾರೆ.

ಮುಂಬೈ: ಮಿಸ್ಟರ್ ನರೇಂದ್ರ ಮೋದಿ ನೀವು ನಿಮ್ಮ ತಾಯಿಯನ್ನು ಭೇಟಿಯಾದಿರೀ, ಆದರೆ ನಮಗೆ ಯಾಕೆ ಆ ಅವಕಾಶವಿಲ್ಲ ಎಂದು ಮಾಜಿ ಸಿಎಂ ಮೆಹಬೂಬಾ ಮುಫ್ತಿ ಪುತ್ರಿ ಇಲ್ತಿಜ ಪ್ರಶ್ನೆ ಮಾಡಿದ್ದಾರೆ. 

ಚಂದ್ರಯಾನ 2 ವಿಫಲವಾದಾಗ ಇಡೀ ಭಾರತವೇ ಶೋಕಿಸಿತ್ತು. ಆದರೆ ಕಾಶ್ಮೀರದ ಈ ದುಃಸ್ಥಿತಿಗೆ ಮರುಗುವವರೇ ಇಲ್ಲ. ಕಾಶ್ಮೀರಿಗರು ಆಘಾತ ಮತ್ತು ದ್ರೋಹದ ಆಳವಾದ ನೋವನ್ನು ಅನುಭವಿಸುತ್ತಿದ್ದಾರೆ ಎಂದರು.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ(ಆರ್ಟಿಕಲ್ 370) ರದ್ದುಗೊಳಿಸಿ ನೀವು ಉಂಟು ಮಾಡಿರುವ ನೋವನ್ನು ಹೇಗೆ ಪರಿಹರಿಸುತ್ತೀರಿ. 370ನೇ ವಿಧಿ ರದ್ದತಿ ಬಳಿಕ ನಮ್ಮ ತಾಯಿ ಬಂಧನದಲ್ಲಿದ್ದಾರೆ ಎಂದು ಇಲ್ತಿಜ ಹೇಳಿದ್ದಾರೆ. 

ಆರ್ಟಿಕಲ್ 370 ರದ್ಧತಿಯಿಂದ ಕಾಶ್ಮೀರದ ಅಭಿವೃದ್ಧಿ ಮತ್ತು ಮಹಿಳೆಯರ ವಿಮೋಚನೆಗೆ ನೆರವಾಗುತ್ತದೆ ಎಂದು ಬಿಜೆಪಿ ಹೇಳುತ್ತಿದೆ. ಆದರೆ ದೇಶದ ಏಕೈಕ ಮುಸ್ಲಿಂ ಬಹುಸಂಖ್ಯಾತ ರಾಜ್ಯದಲ್ಲಿ ಜನಸಂಖ್ಯೆ ಬದಲಾವಣೆಗೆ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಇಲ್ತಿಜ ಆರೋಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT