ವಿಶ್ವಸಂಸ್ಥೆಯಲ್ಲಿ ಇಮ್ರಾನ್ ಖಾನ್ ಭಾಷಣವನ್ನು ಬೀದಿ ಬದಿಯ ಭಾಷಣ ಎಂದ ಸುಬ್ರಹ್ಮಣಿಯನ್ ಸ್ವಾಮಿ! 
ದೇಶ

ವಿಶ್ವಸಂಸ್ಥೆಯಲ್ಲಿ ಇಮ್ರಾನ್ ಖಾನ್ ಭಾಷಣವನ್ನು ಬೀದಿ ಬದಿಯ ಭಾಷಣ ಎಂದ ಸುಬ್ರಹ್ಮಣಿಯನ್ ಸ್ವಾಮಿ! 

ವಿಶ್ವಸಂಸ್ಥೆ ಸಾಮಾನ್ಯ ಅಧಿವೇಶನದಲ್ಲಿ ಭಾರತದ ವಿರುದ್ಧ ನಾಲಿಗೆ ಹರಿಬಿಟ್ಟ ಇಮ್ರಾನ್ ಖಾನ್ ಭಾಷಣವನ್ನು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಟೀಕಿಸಿದ್ದಾರೆ.

ವಿಶ್ವಸಂಸ್ಥೆ ಸಾಮಾನ್ಯ ಅಧಿವೇಶನದಲ್ಲಿ ಭಾರತದ ವಿರುದ್ಧ ನಾಲಿಗೆ ಹರಿಬಿಟ್ಟ ಇಮ್ರಾನ್ ಖಾನ್ ಭಾಷಣವನ್ನು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಟೀಕಿಸಿದ್ದಾರೆ.
 
ನವದೆಹಲಿಯಲ್ಲಿ ಮಾತನಾಡಿರುವ ಸುಬ್ರಹ್ಮಣಿಯನ್ ಸ್ವಾಮಿ, ಇಮ್ರಾನ್ ಖಾನ್ ಬೀದಿ ಬದಿಯ ಜನರನ್ನುದ್ದೇಶಿಸಿ ಮಾತನಾಡುವಂತೆ ವಿಶ್ವಸಂಸ್ಥೆ ಸಾಮಾನ್ಯ ಅಧಿವೇಶನದಲ್ಲಿ ಮಾತನಾಡಿದರು.  ವೀಕ್ಷಕರ ಗ್ಯಾಲರಿಯಲ್ಲಿ ಕುಳಿತಿರುವವರು ಮಾತ್ರ ಚಪ್ಪಾಳೆ ತಟ್ಟುತ್ತಿದ್ದರು. ವಿಶ್ವಸಂಸ್ಥೆಯಲ್ಲಿ ಬೇರೊಂದು ದೇಶದ ಆಂತರಿಕ ರಾಜಕೀಯದ ಬಗ್ಗೆ ಮಾತನಾಡುವಂತಿಲ್ಲ. ಆದರೆ ಅಂತಾರಾಷ್ಟ್ರೀಯ ವಿಷಯಗಳನ್ನಷ್ಟೇ ಮಾತನಾಡಬೇಕು ಎಂದು ಸ್ವಾಮಿ ಹೇಳಿದ್ದಾರೆ. 

ಪಾಕಿಸ್ತಾನದಲ್ಲಿರುವ ಕೆಲವು ಅವಿದ್ಯಾವಂತರಿಗೆ ಇಮ್ರಾನ್ ಖಾನ್ ಹೇಳಿಕೆಯಿಂದ ಸಂತಸವಾಗಬಹುದೆಂದು ಸುಬ್ರಹ್ಮಣಿಯನ್ ಸ್ವಾಮಿ ವ್ಯಂಗ್ಯವಾಡಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT