ವಿಶ್ವಸಂಸ್ಥೆಯಲ್ಲಿ ಇಮ್ರಾನ್ ಖಾನ್ ಭಾಷಣವನ್ನು ಬೀದಿ ಬದಿಯ ಭಾಷಣ ಎಂದ ಸುಬ್ರಹ್ಮಣಿಯನ್ ಸ್ವಾಮಿ! 
ದೇಶ

ವಿಶ್ವಸಂಸ್ಥೆಯಲ್ಲಿ ಇಮ್ರಾನ್ ಖಾನ್ ಭಾಷಣವನ್ನು ಬೀದಿ ಬದಿಯ ಭಾಷಣ ಎಂದ ಸುಬ್ರಹ್ಮಣಿಯನ್ ಸ್ವಾಮಿ! 

ವಿಶ್ವಸಂಸ್ಥೆ ಸಾಮಾನ್ಯ ಅಧಿವೇಶನದಲ್ಲಿ ಭಾರತದ ವಿರುದ್ಧ ನಾಲಿಗೆ ಹರಿಬಿಟ್ಟ ಇಮ್ರಾನ್ ಖಾನ್ ಭಾಷಣವನ್ನು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಟೀಕಿಸಿದ್ದಾರೆ.

ವಿಶ್ವಸಂಸ್ಥೆ ಸಾಮಾನ್ಯ ಅಧಿವೇಶನದಲ್ಲಿ ಭಾರತದ ವಿರುದ್ಧ ನಾಲಿಗೆ ಹರಿಬಿಟ್ಟ ಇಮ್ರಾನ್ ಖಾನ್ ಭಾಷಣವನ್ನು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಟೀಕಿಸಿದ್ದಾರೆ.
 
ನವದೆಹಲಿಯಲ್ಲಿ ಮಾತನಾಡಿರುವ ಸುಬ್ರಹ್ಮಣಿಯನ್ ಸ್ವಾಮಿ, ಇಮ್ರಾನ್ ಖಾನ್ ಬೀದಿ ಬದಿಯ ಜನರನ್ನುದ್ದೇಶಿಸಿ ಮಾತನಾಡುವಂತೆ ವಿಶ್ವಸಂಸ್ಥೆ ಸಾಮಾನ್ಯ ಅಧಿವೇಶನದಲ್ಲಿ ಮಾತನಾಡಿದರು.  ವೀಕ್ಷಕರ ಗ್ಯಾಲರಿಯಲ್ಲಿ ಕುಳಿತಿರುವವರು ಮಾತ್ರ ಚಪ್ಪಾಳೆ ತಟ್ಟುತ್ತಿದ್ದರು. ವಿಶ್ವಸಂಸ್ಥೆಯಲ್ಲಿ ಬೇರೊಂದು ದೇಶದ ಆಂತರಿಕ ರಾಜಕೀಯದ ಬಗ್ಗೆ ಮಾತನಾಡುವಂತಿಲ್ಲ. ಆದರೆ ಅಂತಾರಾಷ್ಟ್ರೀಯ ವಿಷಯಗಳನ್ನಷ್ಟೇ ಮಾತನಾಡಬೇಕು ಎಂದು ಸ್ವಾಮಿ ಹೇಳಿದ್ದಾರೆ. 

ಪಾಕಿಸ್ತಾನದಲ್ಲಿರುವ ಕೆಲವು ಅವಿದ್ಯಾವಂತರಿಗೆ ಇಮ್ರಾನ್ ಖಾನ್ ಹೇಳಿಕೆಯಿಂದ ಸಂತಸವಾಗಬಹುದೆಂದು ಸುಬ್ರಹ್ಮಣಿಯನ್ ಸ್ವಾಮಿ ವ್ಯಂಗ್ಯವಾಡಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT