ಗೌತಮ್ ಗಂಭೀರ್ 
ದೇಶ

ಪಿಎಂ- ಕೇರ್ಸ್ ನಿಧಿಗೆ ಎರಡು ವರ್ಷದ ವೇತನ ನೀಡುವುದಾಗಿ ಗಂಭೀರ್ ಘೋಷಣೆ

ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಕೇರ್ಸ್ ನಿಧಿಗೆ ತಮ್ಮ ಎರಡು ವರ್ಷಗಳ ವೇತನವನ್ನು ನೀಡುವುದಾಗಿ ಸಂಸದ ಹಾಗೂ ಮಾಜಿ ಕ್ರಿಕೆಟ್ ಆಟಗಾರ ಗೌತಮ್ ಗಂಭೀರ್ ಇಂದು ಘೋಷಿಸಿದ್ದಾರೆ.

ನವದೆಹಲಿ: ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಕೇರ್ಸ್ ನಿಧಿಗೆ ತಮ್ಮ ಎರಡು ವರ್ಷಗಳ ವೇತನವನ್ನು ನೀಡುವುದಾಗಿ ಸಂಸದ ಹಾಗೂ ಮಾಜಿ ಕ್ರಿಕೆಟ್ ಆಟಗಾರ ಗೌತಮ್ ಗಂಭೀರ್ ಇಂದು ಘೋಷಿಸಿದ್ದಾರೆ.

ತಮ್ಮಗಾಗಿ ದೇಶ ಏನು ಮಾಡಬಹುದು ಎಂದು ಜನ ಕೇಳುತ್ತಾರೆ.ದೇಶಕ್ಕಾಗಿ ನೀವು ಏನು ಮಾಡಬಹುದು ಎಂದು ನಿಜವಾದ ಪ್ರಶ್ನೆಯಾಗಿದೆ. ಕೊರೋನಾ ಸೋಂಕು ನಿವಾರಣೆ ನಿಟ್ಟಿನಲ್ಲಿ ತಮ್ಮ ಎರಡು ವರ್ಷದ ವೇತನವನ್ನು ಪ್ರಧಾನ ಮಂತ್ರಿ ಕೇರ್ಸ್ ನಿಧಿಗೆ ನೀಡುವುದಾಗಿ ಅವರು ತಿಳಿಸಿದ್ದಾರೆ.ಕೊರೋನಾ ವಿರುದ್ಧದ ಹೋರಾಟಕ್ಕೆ ನೀವು ಮುಂದೆ ಬನ್ನಿ ಎಂದು ಗಂಭೀರ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ನಾವು ಕೈ ಜೋಡಿಸೋಣ": ಗಲ್ವಾನ್ ಸಂಘರ್ಷದ ಬಳಿಕ ಮೊದಲ ಮಾತುಕತೆ ವೇಳೆ Narendra Modi ಗೆ Xi Jinping ಸಂದೇಶ; ಭಾರತದೆದುರು ಮಂಡಿಯೂರಿದ ಚೀನಾ?

ಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್

ಬ್ರಿಕ್ಸ್‌ನಲ್ಲಿ ಪಹಲ್ಗಾಮ್ ದಾಳಿ ಬಗ್ಗೆ ಮಾತ್ರ ಖಂಡನೆ: ಗಾಜಾ ಬಗ್ಗೆ ಮೌನ ಏಕೆ?; ಗೋಳಾಡಿದ ಮೊಹಬೂಬಾ ಮುಫ್ತಿ!

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ BRICS; ಭಾರತಕ್ಕೆ ಅತಿ ದೊಡ್ಡ ರಾಜತಾಂತ್ರಿಕ ಗೆಲುವು!

ದೆಹಲಿಯ ಪ್ರತಿಷ್ಠಿತ ಫೈವ್-ಸ್ಟಾರ್ ಹೋಟೆಲ್​ನಲ್ಲಿ ಪೈಲಟ್ ಶವವಾಗಿ ಪತ್ತೆ; ಕಾರಣ ನಿಗೂಢ!