ಏ.05 ರಂದು ದೀಪ ಹಚ್ಚಬೇಕಾದರೆ ಈ ಕೆಲಸಗಳನ್ನು ಮಾಡಲೇಬೇಡಿ: ಎಚ್ಚರ ವಹಿಸಿ! 
ದೇಶ

ಏ.05 ರಂದು ದೀಪ ಹಚ್ಚಬೇಕಾದರೆ ಈ ಕೆಲಸಗಳನ್ನು ಮಾಡಲೇಬೇಡಿ: ಎಚ್ಚರ ವಹಿಸಿ!

ಕೊರೋನಾ ವಿರುದ್ಧದ ಸಮರದ ಭಾಗವಾಗಿ ಜನರಲ್ಲಿ ಪ್ರಧಾನಿ ನರೇಂದ್ರ ಮೋದಿ ಏ.05 ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ ಬೆಳಗಲು ದೇಶದ ಜನತೆಗೆ ಕರೆ ನೀಡಿದ್ದರು. 

ನವದೆಹಲಿ: ಕೊರೋನಾ ವಿರುದ್ಧದ ಸಮರದ ಭಾಗವಾಗಿ ಜನರಲ್ಲಿ ಪ್ರಧಾನಿ ನರೇಂದ್ರ ಮೋದಿ ಏ.05 ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ ಬೆಳಗಲು ದೇಶದ ಜನತೆಗೆ ಕರೆ ನೀಡಿದ್ದರು. 

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಕೊರೋನಾ ಹಿನ್ನೆಲೆಯಲ್ಲಿ ಅಲ್ಕೊಹಾಲ್ ಅಂಶವಿರುವ ಸ್ಯಾನಟೈಸರ್ ಬಳಕೆ ಹೆಚ್ಚಾಗುತ್ತಿದ್ದು ಇದು ಬೆಂಕಿ ಅತಿ ವೇಗವಾಗಿ ಹೊತ್ತಿಕೊಳ್ಳುವುದಕ್ಕೆ ಸಹಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ದೀಪಬೆಳಗುವ ಮುನ್ನ ಹ್ಯಾಂಡ್ ಸ್ಯಾನಟೈಸರ್ ಗಳನ್ನು ಬಳಕೆ ಮಾಡಬೇಡಿ ಎಂದು ಕೇಂದ್ರ ಸರ್ಕಾರ ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT