ಕೊರೋನಾ ವೈರಸ್ ಹರಡುವಿಕೆ: ತಬ್ಲಿಘಿಗಳ ವಿರುದ್ಧ ಆರೋಪ ಮಾಡಿದ್ದ ಯುವಕನ ಭೀಕರ ಹತ್ಯೆ! 
ದೇಶ

ಕೊರೋನಾ ವೈರಸ್ ಹರಡುವಿಕೆ: ತಬ್ಲಿಘಿಗಳ ವಿರುದ್ಧ ಆರೋಪ ಮಾಡಿದ್ದ ಯುವಕನ ಭೀಕರ ಹತ್ಯೆ!

ದೇಶಾದ್ಯಂತ ಕೊರೋನಾ ವೈರಸ್ ಹರಡುವಿಕೆ ಬಗ್ಗೆ ನಿರ್ದಿಷ್ಟ ಸಮುದಾಯ ಹಾಗೂ ತಬ್ಲಿಘಿ ಜಮಾತ್ ನ್ನು ದೂಷಿಸಿದ್ದ ಯುವಕನನ್ನು ಭೀಕರವಾಗಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪ್ರಯಾಗ್ ನಲ್ಲಿ ನಡೆದಿದೆ. 

ಪ್ರಯಾಗ್: ದೇಶಾದ್ಯಂತ ಕೊರೋನಾ ವೈರಸ್ ಹರಡುವಿಕೆ ಬಗ್ಗೆ ನಿರ್ದಿಷ್ಟ ಸಮುದಾಯ ಹಾಗೂ ತಬ್ಲಿಘಿ ಜಮಾತ್ ನ್ನು ದೂಷಿಸಿದ್ದ ಯುವಕನನ್ನು ಭೀಕರವಾಗಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪ್ರಯಾಗ್ ನಲ್ಲಿ ನಡೆದಿದೆ. 

ಪ್ರಯಾಗ್ ನ ಕರೇಲಿಯಲ್ಲಿರುವ ತನ್ನ ಮನೆಯ ಹೊರಗೆ ನಿಂತಿದ್ದಾಗ ಅನಾಮಿಕ ದುಷ್ಕರ್ಮಿಗಳು ಬಂದು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಪ್ರಕರಣದ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. 

ಆರೋಪಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯ ಅಡಿ ಕಠಿಣ ಕ್ರಮ ಕೈಗೊಳ್ಳುವಂತೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದೇ ವೇಳೆ ಮೃತರ ಕುಟುಂಬಕ್ಕೆ ಯೋಗಿ ಆದಿತ್ಯನಾಥ್ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT