ಮಮತಾ ಬ್ಯಾನರ್ಜಿ 
ದೇಶ

ಕೊರೋನಾ ಅಂಕಿ ಅಂಶ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು

ಪಶ್ಚಿಮ ಬಂಗಾಳ ಸರ್ಕಾರ ಕೊವಿಡ್ -19 ಪ್ರಕರಣಗಳ ಕುರಿತು ನೈಜ ಮಾಹಿತಿಯನ್ನು ಹೊರಹಾಕುತ್ತಿಲ್ಲ ಎಂದು ಬಿಜೆಪಿ ಆರೋಪಿಸಿದೆ.

ಕೋಲ್ಕತಾ: ಪಶ್ಚಿಮ ಬಂಗಾಳ ಸರ್ಕಾರ ಕೊವಿಡ್ -19 ಪ್ರಕರಣಗಳ ಕುರಿತು ನೈಜ ಮಾಹಿತಿಯನ್ನು ಹೊರಹಾಕುತ್ತಿಲ್ಲ ಎಂದು ಬಿಜೆಪಿ ಆರೋಪಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ದಿಲೀಪ್ ಘೋಷ್ ನೇತೃತ್ವದ ನಿಯೋಗ ರಾಜ್ಯಪಾಲ ಜಗದೀಪ್ ಧಾನ್ಕರ್ ಅವರನ್ನು ರಾಜಭವನದಲ್ಲಿ ಭೇಟಿಯಾಗಿ ಈ ಸಂಬಂಧ ದೂರು ಸಲ್ಲಿಸಿದ್ದಾರೆ.

ಸರ್ಕಾರ ಕೊರೋನಾ ಸೋಂಕಿನ ಪ್ರಕರಣಗಳ ನೈಜ ಮಾಹಿತಿಯನ್ನು ಮುಚ್ಚಿಡುತ್ತಿದೆ ಎಂದು ನಿಯೋಗ ಆರೋಪಿಸಿದೆ. 

ಜನರು ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ನೀಡುತ್ತಿರುವ ಅಂಕಿಅಂಶಗಳಲ್ಲಿ ನಂಬಿಕೆಯಿರಿಸಿಲ್ಲ.  ಆದ್ದರಿಂದ ರಾಜ್ಯಪಾಲರು ಮಧ್ಯಪ್ರವೇಶಿಸಿ ಸೂಕ್ತ ಮಾಹಿತಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಬಿಜೆಪಿ ನಿಯೋಗ ಕೋರಿದೆ.

ಕೇಂದ್ರ ಸರ್ಕಾರದ ಅಂಕಿಅಂಶಗಳ ಪ್ರಕಾರ ಏ. 10ರಂದು ಪಶ್ಚಿಮ ಬಂಗಾಳದಲ್ಲಿ 116 ಪ್ರಕರಣಗಳು ಪತ್ತೆಯಾಗಿದ್ದವು. ಆದರೆ, ರಾಜ್ಯ ಸರ್ಕಾರ ಮಾತ್ರ ಕೇವಲ 95 ಪ್ರಕರಣಗಳ ಮಾಹಿತಿ ನೀಡಿತ್ತು ಎಂದು ಬಿಜೆಪಿ ದೂರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿಗರಿಗೆ ಬಂಪರ್ ಗಿಫ್ಟ್: B ಖಾತಾದಿಂದ A ಖಾತಾ ಪರಿವರ್ತನೆಗೆ ಗೈಡ್‌ಲೈನ್ಸ್‌ ವ್ಯಾಲ್ಯೂ ಶೇ. 2ಕ್ಕೆ ಇಳಿಕೆ!

Video: ಕೇರಳದಲ್ಲಿ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್‌ ವಾರ್; ನೀವು ಮತ್ತೆ ಇಲ್ಲಿಂದ ಗೆಲ್ಲುವುದಿಲ್ಲ ಎಂದು ಆಕ್ರೋಶ!

ಮಣಿಪುರ: ಹೊಂಚು ಹಾಕಿ ಉಗ್ರರ ದಾಳಿ; ಕುಕಿ ಚರ್ಚ್‌ನ ಮೂವರು ನಾಯಕರು ಬಲಿ, ನಾಲ್ವರಿಗೆ ಗಾಯ

ಈ 6 ಮಾರ್ಗಗಳಲ್ಲಿ ಅಂತರರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಿದ ಏರ್ ಇಂಡಿಯಾ; ಕಾರಣ ಏನು ಗೊತ್ತಾ?

ಸ್ಪೀಕರ್ ಯು.ಟಿ. ಖಾದರ್ ಮೇಲೆ ಹಲ್ಲೆಗೆ ಯತ್ನ: 11 ಜನರ ವಿರುದ್ಧ ಪ್ರಕರಣ ದಾಖಲು

SCROLL FOR NEXT