ದೇಶ

ವೈದ್ಯರ ಮೇಲೆ ಮಾಸ್ಕ್ ಎಸೆದು ಕೊರೋನಾ ರೋಗಿಯ ವಿರುದ್ಧ ಕೊಲೆ ಯತ್ನ ಕೇಸ್ ದಾಖಲು

ಕೊರೋನಾವೈರಸ್ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬ ತಮ್ಮ ಮಾಸ್ಕ್ ತೆಗೆದು ವೈದ್ಯರ ಮೇಲೆ ಎಸೆದು ಅನುಚಿತ ವರ್ತನೆ ತೋರಿದ ಘಟನೆ ನಾಗಪಟ್ಟಣಂ ಜಿಲ್ಲೆಯಲ್ಲಿ ವರದಿಯಾಗಿದೆ. ರೋಗಿಯ ಈ ವರ್ತನೆ , ಆಸ್ಪತ್ರೆಯ ಸಿಬ್ಬಂದಿ ಮತ್ತು ಇತರ ರೋಗಿಗಳನ್ನು ಕೆರಳಿಸಿತು. ಇದೀಗ ಆತನ ವಿರುದ್ಧ ವೈದ್ಯರ ಕೊಲೆ ಯತ್ನ ಕೇಸ್ ದಾಖಲಾಗಿದೆ.

ಚೆನ್ನೈ: ಕೊರೋನಾವೈರಸ್ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬ ತಮ್ಮ ಮಾಸ್ಕ್ ತೆಗೆದು ವೈದ್ಯರ ಮೇಲೆ ಎಸೆದು ಅನುಚಿತ ವರ್ತನೆ ತೋರಿದ ಘಟನೆ ನಾಗಪಟ್ಟಣಂ ಜಿಲ್ಲೆಯಲ್ಲಿ ವರದಿಯಾಗಿದೆ. ರೋಗಿಯ ಈ ವರ್ತನೆ , ಆಸ್ಪತ್ರೆಯ ಸಿಬ್ಬಂದಿ ಮತ್ತು ಇತರ ರೋಗಿಗಳನ್ನು ಕೆರಳಿಸಿತು. ಇದೀಗ ಆತನ ವಿರುದ್ಧ ವೈದ್ಯರ ಕೊಲೆ ಯತ್ನ ಕೇಸ್ ದಾಖಲಾಗಿದೆ.

ವಾರ್ಡ್‌ನಲ್ಲಿ ಪ್ರವೇಶ ಪಡೆದಾಗಿನಿಂದಲೂ ಆ ವ್ಯಕ್ತಿ ವೈದ್ಯಕೀಯ ಸಿಬ್ಬಂದಿಗಳೊಡನೆ ಸಹಕರಿಸುತ್ತಿಲ್ಲ ಎನ್ನಲಾಗಿದ್ದು ಈ ನಡುವೆ ಜಿಲ್ಲೆಯ ಕಡಂಬಡಿಯಲ್ಲಿ ಖಾಸಗಿ ಕ್ಲಿನಿಕ್ ನಡೆಸುತ್ತಿರುವ 65 ವರ್ಷದ ವೈದ್ಯರು ಮೂರು ವಾರಗಳ ಹಿಂದೆ ಅಮೆರಿಕದಿಂದ ಹಿಂದಿರುಗಿದ ನಂತರ ಕೋವಿಡ್ ಸೋಂಕಿಗೆ ತುತ್ತಾಗಿರುವುದಾಗಿ ವರದಿ ಬಂದಿದೆ. ವೈದ್ಯರಿಂದ ಚಿಕಿತ್ಸೆ ಪಡೆದ ಜನರು ಸ್ವಯಂಪ್ರೇರಣೆಯಿಂದ ಮುಂದೆ ಬಂದು ತಮ್ಮನ್ನು ವೈದ್ಯಕೀಯ ಪರೀಕ್ಷೆಗೆ ಒಳಗಾಗಿಸಿಕೊಳ್ಳಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

ಈ ಸಂಬಂಧ ಮಾಹಿತಿ ಪಡೆಯಲು ಜನರು 9751425002 ಮತ್ತು 9500493022 ಸಂಖ್ಯೆಗಳಿಗೆ ಕರೆ ಮಾಡಿ  ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಅದು ಹೇಳಿದೆ. ಮಹಾರಾಷ್ಟ್ರ ಮತ್ತು ದೆಹಲಿಯ ನಂತರ ದೇಶದಲ್ಲಿತಮಿಳುನಾಡಿನಲ್ಲಿ ಅತಿ ಹೆಚ್ಚು ಕೊರೋನಾ ಪ್ರಕರಣ ದಾಖಲಾಗಿದೆ. ಒಟ್ಟು 969 ಪ್ರಕರಣಗಳು ದೃ ಢಪಟ್ಟಿದ್ದು ಇದುವರೆಗೆ  11 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT