ಸ್ವರೂಪಾನಂದ ಸರಸ್ವತಿ ಸ್ವಾಮೀಜಿ 
ದೇಶ

ಸಾಧು-ಸನ್ಯಾಸಿಗಳ ಹತ್ಯೆ: ಮಹಾರಾಷ್ಟ್ರ ಸಿಎಂಗೆ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ಪತ್ರ

ಮಹಾರಾಷ್ಟ್ರದಲ್ಲಿ ಜುನಾ ಅಖಾಡದ ಸಾಧು-ಸನ್ಯಾಸಿಗಳನ್ನು ಹೊಡೆದು ಹತ್ಯೆ ಮಾಡಿರುವ ಘಟನೆಯ ಬಗ್ಗೆ ದ್ವಾರಕಾ- ಜ್ಯೋತಿರ್ಮಠದ  ಜಗದ್ಗುರು ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿ ಜುನಾ ಅಖಾಡದ ಸಾಧು-ಸನ್ಯಾಸಿಗಳನ್ನು ಹೊಡೆದು ಹತ್ಯೆ ಮಾಡಿರುವ ಘಟನೆಯ ಬಗ್ಗೆ ದ್ವಾರಕಾ- ಜ್ಯೋತಿರ್ಮಠದ  ಜಗದ್ಗುರು ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದಾರೆ.

ಪೊಲೀಸರ ಸಮ್ಮುದಖದಲ್ಲೇ ಸನ್ಯಾಸಿಗಳನ್ನು ಥಳಿಸಿ ಹತ್ಯೆ ಮಾಡಲಾಗಿದೆ. ಈ ಘಟನೆ ಸುಸಂಸ್ಕೃತ ಹಿಂದೂ ಸಮಾಜಕ್ಕೆ ಆತಂಕ ಉಂಟುಮಾಡಿದೆ. ಈ ರೀತಿಯ ಕೃತ್ಯ ಆತಂಕವಾದಿಗಳದ್ದಾಗಿದೆ.

ಸನ್ಯಾಸಿಗಳನ್ನು ಹೊಡೆದು ಸಾಯಿಸಿರುವ ವಿಡಿಯೋ ದೇಶಾದ್ಯಂತ ತಲುಪಿದೆ. ಪೊಲೀಸರಿದ್ದರೂ ಯಾವುದೇ ಭಯ, ಭೀತಿ ಇಲ್ಲದೇ ಹಲ್ಲೆ, ಹತ್ಯೆ ನಡೆದಿದೆ. ಅರಾಜಕತೆಗೆ ಇದಕ್ಕಿಂತ ಹೆಚ್ಚಿನ ಉದಾಹರಣೆ ಇನ್ನೇನು ಇರಲು ಸಾಧ್ಯ? ಈ ಕೃತ್ಯಕ್ಕೆ ಕಾರಣರಾಗಿರುವ ದೋಷಿಗಳಿಗೆ ಶೀಘ್ರವೇ ಕಠಿಣ ಶಿಕ್ಷೆ ವಿಧಿಸಬೇಕೆಂದು  ಜಗದ್ಗುರು ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!