ಪಿಣರಾಯಿ ವಿಜಯನ್ 
ದೇಶ

ಕೋವಿಡ್ -19: ಕೇರಳ ಸರ್ಕಾರಿ ನೌಕರರ ಒಂದು ತಿಂಗಳ ವೇತನ ಕಡಿತ

ಕೊರೋನಾ ಅಟ್ಟಹಾಸದಿಂದ ನಲುಗಿರುವ ಕೇರಳ ರಾಜ್ಯ, ಸರ್ಕಾರಿ ಉದ್ಯೋಗಿಗಳ ಒಂದು ತಿಂಗಳ ವೇತನವನ್ನು 5 ಕಂತುಗಳಲ್ಲಿ ಕಡಿತಗೊಳಿಸಲು ನಿರ್ಧರಿಸಿದೆ.

ತಿರುವನಂತಪುರ: ಕೊರೋನಾ ಅಟ್ಟಹಾಸದಿಂದ ನಲುಗಿರುವ ಕೇರಳ ರಾಜ್ಯ, ಸರ್ಕಾರಿ ಉದ್ಯೋಗಿಗಳ ಒಂದು ತಿಂಗಳ ವೇತನವನ್ನು 5 ಕಂತುಗಳಲ್ಲಿ ಕಡಿತಗೊಳಿಸಲು ನಿರ್ಧರಿಸಿದೆ.

ಕಡಿತಗೊಳಿಸಿದ ಒಂದು ತಿಂಗಳ ಸಂಬಳವನ್ನು ನಿರ್ದಿಷ್ಟ ಅವಧಿಯ ನಂತರ ಅವರಿಗೆ ಮರುಪಾವತಿ ಮಾಡಲಾಗುತ್ತದೆ. ಎಲ್ಲಾ ವಿಭಾಗದ ಸರ್ಕಾರಿ ನೌಕರರ ಆರು ದಿನಗಳ ವೇತನವನ್ನು ಐದು ತಿಂಗಳಲ್ಲಿ ಕಡಿತಗೊಳಿಸುವ ಪ್ರಸ್ತಾವನೆಯನ್ನು ಹಣಕಾಸು ಇಲಾಖೆ ಸಲ್ಲಿಸಿದೆ.

ವಿವಿಧ ಹಂತಗಳಲ್ಲಿ ಈ ಹಣವನ್ನು ವಾಪಸ್ ನೀಡಲಾಗುವುದು,  ಬುಧವಾರ ನಡೆಯುವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆ ಅನುಮೋದನೆಗೊಳ್ಳಲಿದ್ದು ಮುಖ್ಯಮಂತ್ರಿಗಳೇ ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT