ಡಾ.ಮನಮೋಹನ್ ಸಿಂಗ್ 
ದೇಶ

ಕೋವಿಡ್-19 ಹೋರಾಟದಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸಹಕಾರ ಮುಖ್ಯ: ಡಾ. ಮನಮೋಹನ್ ಸಿಂಗ್

ಕೊರೋನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕಾರದಿಂದ ಹೋರಾಡುವುದು ಅತ್ಯಗತ್ಯ ಎಂದು ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ಕೊರೋನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕಾರದಿಂದ ಹೋರಾಡುವುದು ಅತ್ಯಗತ್ಯ ಎಂದು ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ವಿಡಿಯೊ ಕಾನ್ಫರೆನ್ಸ್ ಮೂಲಕ ದೆಹಲಿಯಲ್ಲಿ ಇಂದು ಅವರು, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿ, ಕೋವಿಡ್-19 ವೈರಸ್ ನ್ನು ತಡೆಗಟ್ಟುವಲ್ಲಿ ನಾವು ಎಷ್ಟು ಸಮರ್ಥರಾಗಿದ್ದೇವೆ ಎನ್ನುವುದರ ಮೇಲೆ ಲಾಕ್ ಡೌನ್ ನ ಯಶಸ್ಸು ನಿರ್ಧರಿತವಾಗುತ್ತದೆ. ಈ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಹಕಾರ ಅತ್ಯಗತ್ಯ. ಸಂಪನ್ಮೂಲಗಳ ಲಭ್ಯತೆ ಮೇಲೆ ಕೊರೋನಾ ವಿರುದ್ಧದ ಹೋರಾಟ ಅವಲಂಬಿತವಾಗಿರುತ್ತದೆ ಎಂದರು.

ಕೇಂದ್ರ ಸರ್ಕಾರದಿಂದ ಕೊರೋನಾ ವಿರುದ್ಧ ಹೋರಾಟದಲ್ಲಿ ಸಹಕಾರ ಸಿಗುತ್ತಿಲ್ಲ ಎಂದು ಸಭೆಯಲ್ಲಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!