ಪ್ರಕಾಶ್ ಜವಡೇಕರ್ 
ದೇಶ

ಅರ್ನಬ್ ಗೋಸ್ವಾಮಿ ಮೇಲೆ ದಾಳಿ: ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ತೀವ್ರ ಖಂಡನೆ

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಪ್ರಕರಣವನ್ನು ಕೇಂದ್ರದ ಮಾಹಿತಿ ಮತ್ತು ಪ್ರಸರಣ ಖಾತೆ ಸಚಿವ ಪ್ರಕಾಶ್ ಜವಡೇಕರ್ ಅವರು ಗುರುವಾರ ತೀವ್ರವಾಗಿ ಖಂಡಿಸಿದ್ದಾರೆ. 

ನವದೆಹಲಿ: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಪ್ರಕರಣವನ್ನು ಕೇಂದ್ರದ ಮಾಹಿತಿ ಮತ್ತು ಪ್ರಸರಣ ಖಾತೆ ಸಚಿವ ಪ್ರಕಾಶ್ ಜವಡೇಕರ್ ಅವರು ಗುರುವಾರ ತೀವ್ರವಾಗಿ ಖಂಡಿಸಿದ್ದಾರೆ. 

ಇಂತಹ ದಾಳಿಗಳು ಪ್ರಜಾಪ್ರಭುತ್ವಕ್ಕ ವಿರುದ್ಧವಾದದ್ದು. ಹೆಸರಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ಮೇಲೆ ನಡೆದ ದಾಳಿಯನ್ನು  ನಾವು ತೀವ್ರವಾಗಿ ಖಂಡಿಸುತ್ತೇವೆ. ಯಾವುದೇ ಪತ್ರಕರ್ತ ಮೇಲೆ ನಡೆಯುವ ದಾಳಿಯನ್ನೂ ನಾವು ಖಂಡಿಸುತ್ತೇವೆ.  ಏಕೆಂದರೆ, ಇಂತಹ ದಾಳಿಗಳು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. 

ಸಹನೆ ಬೇಧಿಸುವವರೇ ಅಸಹಿಷ್ಣುತೆ ಹಾದಿ ಹಿಡಿಯುತ್ತಿರುವುದು ನಿಜಕ್ಕೂ ವಿಪರ್ಯಾಸದ ಸಂಗತಿ. ಕಾನೂನು ಪ್ರಕಾರ ಪೊಲೀಸರು ಖಂಡಿತವಾಗಿಯೂ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ

ಮನೆಗಳಿಗೆ ಎಲ್‌ಪಿಜಿ, ವಾಹನಗಳಿಗೆ ಸಿಎನ್‌ಜಿ ಪೂರೈಕೆ 100 ಪರ್ಸೆಂಟ್ ಗ್ಯಾರಂಟಿ: ಕೇಂದ್ರ ಭರವಸೆ

T20 World Cup ಗೆದ್ದ ಟೀಂ ಇಂಡಿಯಾಕ್ಕೆ 131 ಕೋಟಿ ರೂ. ಬಂಪರ್ ಬಹುಮಾನ! ದುಡ್ಡು ಹೇಗೆ ಹಂಚಿಕೆಯಾಗುತ್ತೆ ಗೊತ್ತಾ?

ICC ವಿರುದ್ಧ ಇಂಗ್ಲೆಂಡ್ ನ ಮಾಜಿ ನಾಯಕ ಮೈಕಲ್ ವಾನ್ ಆಕ್ರೋಶ! ಸ್ಫೋಟಕ ಪೋಸ್ಟ್, ಯಾಕೆ ಗೊತ್ತಾ?

ಬಿಕ್ಕಟ್ಟಿನ ಬೆನ್ನಲ್ಲೇ IndiGo CEO ಪೀಟರ್ ಎಲ್ಬರ್ಸ್ ರಾಜೀನಾಮೆ

SCROLL FOR NEXT