ಕ್ಯಾಪ್ಟನ್ ದೀಪಕ್ ವಸಂತ್ ಸಾಠೆ 
ದೇಶ

ಕೇರಳದಲ್ಲಿ ಏರ್ ಇಂಡಿಯಾ ವಿಮಾನ ದುರಂತ: ಐಎಎಫ್ ನಲ್ಲಿ ಬೆಸ್ಟ್ ಪೈಲಟ್ ಆಗಿದ್ದರು ಮೃತ ಪೈಲಟ್ ಕ್ಯಾಪ್ಟನ್ ದೀಪಕ್ ವಸಂತ್ ಸಾಠೆ!

ಕೇರಳದ ಕೋಝಿಕ್ಕೋಡಿನಲ್ಲಿ ಲ್ಯಾಂಡಿಂಗ್ ವೇಳೆ ಏರ್ ಇಂಡಿಯಾ ವಿಮಾನ ಅಪಘಾತ ಇಬ್ಬರು ಪೈಲಟ್ ಗಳನ್ನು ಬಲಿ ಪಡೆದಿದೆ. 

ಕೋಯಿಕ್ಕೋಡ್: ಕೇರಳದ ಕೋಝಿಕ್ಕೋಡಿನಲ್ಲಿ ಲ್ಯಾಂಡಿಂಗ್ ವೇಳೆ ಏರ್ ಇಂಡಿಯಾ ವಿಮಾನ ಅಪಘಾತ ಇಬ್ಬರು ಪೈಲಟ್ ಗಳನ್ನು ಬಲಿ ಪಡೆದಿದೆ. 

ಕ್ಯಾಪ್ಟನ್ ದೀಪಕ್ ವಸಂತ್ ಸಾಠೆ ಹಾಗೂ ಫಸ್ಟ್ ಆಫೀಸರ್ ಅಖಿಲೇಶ್ ಕುಮಾರ್ ಮೃತ ಪೈಲಟ್ ಗಳಾಗಿದ್ದು ಕ್ಯಾಪ್ಟನ್ ಸಾಠೆ ಅವರು ಭಾರತೀಯ ವಾಯುಪಡೆಯಲ್ಲಿ ಟೆಸ್ಟ್ ಪೈಲಟ್ ಆಗಿ ಸೇವೆ ಸಲ್ಲಿಸಿದ್ದರು.

1981 ರಲ್ಲಿ ಸೇರ್ಪಡೆಯಾಗಿದ್ದ ಸಾಠೆ 22 ವರ್ಷಗಳ ಕಾಲ ವಾಯುಪಡೆಯಲ್ಲಿ ಸೇವೆ ಸಲ್ಲಿಸಿದ್ದರು. ಬೋಯಿಂಗ್ 737 ವಿಮಾನಗಳನ್ನು ಚಾಲನೆ ಮಾಡುವಲ್ಲಿ ಅತ್ಯಂತ ಅನುಭವ ಹೊಂದಿದ್ದರೆಂಬ ಖ್ಯಾತಿಗೆ ಭಾಜನರಾಗಿದ್ದ ಸಾಠೆ ಅವರು ಪ್ರಶಸ್ತಿ ವಿಜೇತ ಪೈಲಟ್ ಆಗಿದ್ದರು.

"ಸಾಠೆ ಅವರಿಗೆ 58 ಎನ್ ಡಿಎ ರಾಷ್ಟ್ರಪತಿ ಚಿನ್ನದ ಪದಕ ಪ್ರದಾನ ಮಾಡಲಾಗಿತ್ತು" ಎಂದು ಓರ್ವ ಅಧಿಕಾರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಏ.10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

ಲೋಕಸಭಾ ಸ್ಥಾನಗಳ ಹೆಚ್ಚಳ ಪ್ರಸ್ತಾವನೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯ, ‘ದಿಕ್ಕು ತಪ್ಪಿಸುವ ಅಸ್ತ್ರ’; ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ

ಇದೇ ಮೊದಲು, ಶತ್ರು ರಾಷ್ಟ್ರದ ಪ್ರಾಂತ್ಯದಲ್ಲಿ ಇಬ್ಬರು US ಪೈಲಟ್‌ ರಕ್ಷಣೆ, ಡೊನಾಲ್ಡ್ ಟ್ರಂಪ್!

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

SCROLL FOR NEXT