ದುರಂತಕ್ಕೀಡಾದ ವಿಮಾನ 
ದೇಶ

ಕೇರಳದ ಕೋಝಿಕ್ಕೋಡ್ ನಲ್ಲಿ ಏರ್ ಇಂಡಿಯಾ ವಿಮಾನ ದುರಂತ: ಸಹಾಯಕ್ಕೆ ದೆಹಲಿ, ಮುಂಬೈಯಿಂದ ವಿಶೇಷ ವಿಮಾನ 

ಕೇರಳದ ಕೋಝಿಕ್ಕೋಡ್ ನಲ್ಲಿ ನಡೆದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಅಲ್ಲಿ ಪರಿಸ್ಥಿತಿ ನಿರ್ವಹಿಸಲು ಮತ್ತು ಪ್ರಯಾಣಿಕರಿಗೆ ಮತ್ತು ಅವರ ಕುಟುಂಬಸ್ಥರಿಗೆ ಮಾನವೀಯ ನೆಲೆಯಲ್ಲಿ ಸಹಾಯ ಮಾಡಲು ದೆಹಲಿ ಮತ್ತು ಮುಂಬೈಯಿಂದ ಎರಡು ವಿಶೇಷ ವಿಮಾನಗಳನ್ನು ಕಳುಹಿಸಲಾಗಿದೆ. 

ನವದೆಹಲಿ/ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್ ನಲ್ಲಿ ನಡೆದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಅಲ್ಲಿ ಪರಿಸ್ಥಿತಿ ನಿರ್ವಹಿಸಲು ಮತ್ತು ಪ್ರಯಾಣಿಕರಿಗೆ ಮತ್ತು ಅವರ ಕುಟುಂಬಸ್ಥರಿಗೆ ಮಾನವೀಯ ನೆಲೆಯಲ್ಲಿ ಸಹಾಯ ಮಾಡಲು ದೆಹಲಿ ಮತ್ತು ಮುಂಬೈಯಿಂದ ಎರಡು ವಿಶೇಷ ವಿಮಾನಗಳನ್ನು ಕಳುಹಿಸಲಾಗಿದೆ. 

ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲು ನಾಗರಿಕ ವಿಮಾನಯಾನಗಳ ಮಹಾ ನಿರ್ದೇಶಕರು(ಡಿಜಿಸಿಎ), ವಿಮಾನ ಅಪಘಾತ ತನಿಖಾ ಸಂಸ್ಥೆ(ಎಎಐಬಿ) ಮತ್ತು ವಿಮಾನ ಸುರಕ್ಷತಾ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT