ದೇಶ

ಕೇರಳದ ಕೋಝಿಕ್ಕೋಡ್ ನಲ್ಲಿ ಏರ್ ಇಂಡಿಯಾ ವಿಮಾನ ದುರಂತ: ಸಹಾಯಕ್ಕೆ ದೆಹಲಿ, ಮುಂಬೈಯಿಂದ ವಿಶೇಷ ವಿಮಾನ 

Sumana Upadhyaya

ನವದೆಹಲಿ/ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್ ನಲ್ಲಿ ನಡೆದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಅಲ್ಲಿ ಪರಿಸ್ಥಿತಿ ನಿರ್ವಹಿಸಲು ಮತ್ತು ಪ್ರಯಾಣಿಕರಿಗೆ ಮತ್ತು ಅವರ ಕುಟುಂಬಸ್ಥರಿಗೆ ಮಾನವೀಯ ನೆಲೆಯಲ್ಲಿ ಸಹಾಯ ಮಾಡಲು ದೆಹಲಿ ಮತ್ತು ಮುಂಬೈಯಿಂದ ಎರಡು ವಿಶೇಷ ವಿಮಾನಗಳನ್ನು ಕಳುಹಿಸಲಾಗಿದೆ. 

ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲು ನಾಗರಿಕ ವಿಮಾನಯಾನಗಳ ಮಹಾ ನಿರ್ದೇಶಕರು(ಡಿಜಿಸಿಎ), ವಿಮಾನ ಅಪಘಾತ ತನಿಖಾ ಸಂಸ್ಥೆ(ಎಎಐಬಿ) ಮತ್ತು ವಿಮಾನ ಸುರಕ್ಷತಾ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. 

SCROLL FOR NEXT