ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ದೇಶ

ದೆಹಲಿಯಲ್ಲಿ ಕೋವಿಡ್-19 ಪರಿಸ್ಥಿತಿ ನಿಯಂತ್ರಣದಲ್ಲಿದೆ-ಕೇಜ್ರಿವಾಲ್ 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್-19 ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಚೇತರಿಕೆ ಪ್ರಮಾಣದಲ್ಲಿ ಪ್ರಗತಿಯಾಗಿದೆಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್-19 ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಚೇತರಿಕೆ ಪ್ರಮಾಣದಲ್ಲಿ ಪ್ರಗತಿಯಾಗಿದೆ
ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ.

ಅಂಬೇಡ್ಕರ್ ನಗರದಲ್ಲಿ ಆಸ್ಪತ್ರೆಯೊಂದನ್ನು ಉದ್ಘಾಟಿಸಿ ಮಾತನಾಡಿದ ಅವರು, ಒಂದು ವೇಳೆ ಪರಿಸ್ಥಿತಿ ಹದಗೆಟ್ಟರೆ, ಅದನ್ನು ನಿರ್ವಹಿಸಲು ಸರ್ಕಾರ ಸಂಪೂರ್ಣವಾಗಿ ಸಿದ್ಧವಿದೆ ಎಂದರು.

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಎಲ್ಲವೂ ಉತ್ತಮ ರೀತಿಯಲ್ಲಿದ್ದು, ಚೇತರಿಕೆ ಪ್ರಮಾಣದಲ್ಲಿ ಪ್ರಗತಿಯಾಗಿದೆ. ಮರಣ ಪ್ರಮಾಣ
ಕಡಿಮೆಯಾಗಿದೆ ಎಂದು ಕೇಜ್ರಿವಾಲ್ ತಿಳಿಸಿದರು.

ನಗರದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಆಸ್ಪತ್ರೆಯನ್ನು ಉದ್ಘಾಟಿಸಲಾಗಿದೆ. ನಾವು ಕ್ರಮೇಣ ಕೋವಿಡ್-19 ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸುತ್ತೇವೆ ಎಂದು ಅವರು ಹೇಳಿದರು. ಜುಲೈ 25 ರಂದು ಬುರಾರಿಯಲ್ಲಿ 450 ಹಾಸಿಗೆಗಳ ಆಸ್ಪತ್ರೆಯನ್ನು ಕೇಜ್ರಿವಾಲ್ ಉದ್ಘಾಟಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT