ರಾಮ ಮಂದಿರ ಭೂಮಿ ಪೂಜೆಯ ನಂತರ ಭಾರತದಲ್ಲಿ ಕೋಮು ಗಲಭೆ ಉಂಟುಮಾಡಲು ಐಎಸ್ಐ ಸಂಚು! 
ದೇಶ

ರಾಮ ಮಂದಿರ ಭೂಮಿ ಪೂಜೆಯ ನಂತರ ಭಾರತದಲ್ಲಿ ಕೋಮು ಗಲಭೆ ಉಂಟುಮಾಡಲು ಐಎಸ್ಐ ಸಂಚು!

ರಾಮ ಮಂದಿರ ಭೂಮಿ ಪೂಜೆಯ ಬೆನ್ನಲ್ಲೇ ಭಾರತದಲ್ಲಿ ಕೋಮು ಗಲಭೆ ಉಂಟುಮಾಡಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಸಂಚು ರೂಪಿಸಿದೆ ಎಂಬ ಆಘಾತಕಾರಿ ಅಂಶ ಬಹಿರಂಗವಾಗಿದೆ. 

ನವದೆಹಲಿ: ರಾಮ ಮಂದಿರ ಭೂಮಿ ಪೂಜೆಯ ಬೆನ್ನಲ್ಲೇ ಭಾರತದಲ್ಲಿ ಕೋಮು ಗಲಭೆ ಉಂಟುಮಾಡಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಸಂಚು ರೂಪಿಸಿದೆ ಎಂಬ ಆಘಾತಕಾರಿ ಅಂಶ ಬಹಿರಂಗವಾಗಿದೆ. 

ಭಾರತದಲ್ಲಿ ಶಾಂತಿಯುತ ವಾತಾವರಣವನ್ನು ಕದಡಲು ಐಎಸ್ಐ ಯತ್ನಿಸುತ್ತಿ. ವಾಯ್ಸ್ ಓವರ್ ಇಂಟರ್ ನೆಟ್ ಪ್ರೋಟೋಕಾಲ್ ಮೂಲಕ ಕೋಮುಗಲಭೆಗಳನ್ನು ಪ್ರಚೋದಿಸುವ ಕೆಲಸಕ್ಕೆ ಕೈ ಹಾಕುತ್ತಿದ್ದು, ಇದು ಲಖನೌ ಜನರಿಗೆ ತಲುಪುವಂತೆ ಮಾಡುತ್ತಿದೆ ಎಂದು ಜ್ಹೀ ಅಂತರ್ಜಾಲ ವರದಿ ಪ್ರಕಟಿಸಿದೆ. 

 ಜನಗಳಿಗೆ ವಿಐಪಿ ನಂಬರ್ ಗಳ ಮೂಲಕ ಕೋಮುಪ್ರಚೋದಕ ಸಂದೇಶ ಕರೆಗಳು ರವಾನೆಯಾಗುತ್ತಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು, 12 ಕ್ಕೂ ಹೆಚ್ಚು ನಂಬರ್ ಗಳ ಮೇಲೆ ನಿಗಾ ವಹಿಸಿದ್ದಾರೆ. ಆ.05 ರಂದು ಭೂಮಿ ಪೂಜೆಯ ದಿನದಂದೇ ವಿಧ್ವಂಸಕ ಕೃತ್ಯಕ್ಕೆ ಐಎಸ್ಐ ಸಂಚು ರೂಪಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT