ಕರ್ನಾಟಕ ಗಡಿ- ಗೋವಾ ಭಾಗದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಹುಲಿ ಸಂರಕ್ಷಣಾ ಕಾರ್ಯಕರ್ತರ ವಿರೋಧ 
ದೇಶ

ಕರ್ನಾಟಕ ಗಡಿ- ಗೋವಾ ಭಾಗದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಹುಲಿ ಸಂರಕ್ಷಣಾ ಕಾರ್ಯಕರ್ತರ ವಿರೋಧ

ಕರ್ನಾಟಕ ಗಡಿ-ಗೋವಾ ಭಾಗದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಹುಲಿ ಸಂರಕ್ಷಣಾ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. 

ಬೆಳಗಾವಿ: ಕರ್ನಾಟಕ ಗಡಿ-ಗೋವಾ ಭಾಗದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಹುಲಿ ಸಂರಕ್ಷಣಾ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. 

ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಸಂಬಂಧ ತಕ್ಷಣವೇ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ ಟಿಸಿಎ) ಮಧ್ಯಪ್ರವೇಶಕ್ಕೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಗೋವಾದ ಲೋಕೋಪಯೋಗಿ ಇಲಾಖೆ ಈಗಿರುವ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥ ಹೆದ್ದಾರಿಯನ್ನಾಗಿ ಮಾಡಲು ಪ್ರಸ್ತಾವನೆ ಸಲ್ಲಿಸಿದೆ. 
  
ಈ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿದ ವನ್ಯಜೀವಿ ಕಾರ್ಯಕರ್ತ ಗಿರಿಧರ್ ಕುಲಕರ್ಣಿ ಪ್ರಸ್ತಾವಿತ ಯೋಜನೆ ಎನ್ ಹೆಚ್ 4A ಭಗವಾನ್ ಮಹಾವೀರ್ ಅಭಯಾರಣ್ಯ ರಾಷ್ಟ್ರೀಯ ಉದ್ಯಾನದ ಮೂಲಕ ಹಾದು ಹೋಗುತ್ತದೆ. ಈ ಪ್ರದೇಶದಲ್ಲಿ ಹುಲಿಗಳು, ಚಿರತೆ ಹಾಗೂ ಇತರ ವನ್ಯಜೀವಿಗಳಿಗೆ ಆವಾಸಸ್ಥಾನವಾಗಿದೆ.  ಈ ಯೋಜನೆ ವನ್ಯಜೀವಿಗಳಿಗೆ ಮಾರಕವಾಗಲಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT