ಡಿ.ವಿ. ಸದಾನಂದಗೌಡ 
ದೇಶ

ರಾಜ್ಯಗಳಿಗೆ ಅಗತ್ಯ ಪ್ರಮಾಣದ ಯೂರಿಯಾ ಪೂರೈಕೆ- ಡಿ. ವಿ.ಸದಾನಂದಗೌಡ 

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರ ಕೃಷಿ ಚಟುವಟಿಕೆಗೆ ತೊಡಕಾಗದಂತೆ ಅಗತ್ಯ ಪ್ರಮಾಣದ ರಸಗೊಬ್ಬರ ಲಭ್ಯತೆಯ ಖಾತ್ರಿಪಡಿಸಲಾಗಿದ್ದು, ಪೂರೈಕೆಯ ಬಗ್ಗೆ ನಿಗಾ ಇಡಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ  ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.

ನವದೆಹಲಿ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರ ಕೃಷಿ ಚಟುವಟಿಕೆಗೆ ತೊಡಕಾಗದಂತೆ ಅಗತ್ಯ ಪ್ರಮಾಣದ ರಸಗೊಬ್ಬರ ಲಭ್ಯತೆಯ ಖಾತ್ರಿಪಡಿಸಲಾಗಿದ್ದು, ಪೂರೈಕೆಯ ಬಗ್ಗೆ ನಿಗಾ ಇಡಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ  ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.

ರಸಗೊಬ್ಬರ ಇಲಾಖೆ ರಾಜ್ಯಗಳಿಗೆ ಪೂರೈಸಲಾಗುತ್ತಿರುವ ಯೂರಿಯಾ ಬಗ್ಗೆ ಸೂಕ್ತ ನಿಗಾ ಇಟ್ಟಿದ್ದು, ಸಾಪ್ತಾಹಿಕ ವಿಡಿಯೋ ಕಾನ್ಫರೆನ್ಸ್ ಮೂಲಕ ಸಹ ನಿಗಾ ವಹಿಸಿದೆ, ಇದರ ಜೊತೆಗೆ ಅಧಿಕಾರಿಗಳೊಂದಿಗೆ ನಡೆಸಲಾಗುತ್ತಿರುವ ದೈನಂದಿನ ಸಂವಾದದ ಮೂಲಕ ಪ್ರತಿಯೊಂದು ಸಮಸ್ಯೆಯನ್ನೂ ಉನ್ನತ ಆದ್ಯತೆಯ ಮೂಲಕ ಪರಿಹರಿಸಲಾಗುತ್ತಿದೆ ಎಂದರು.

ಆಪ್ತವಾಗಿ ನಿಗಾ ಇಡಲಾಗಿರುವ ಸಮ್ಮತ ಯೋಜನೆಯ ರೀತಿಯ ಪೂರೈಕೆಯನ್ನು ಖಾತ್ರಿಪಡಿಸಲು ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕ್ ಭದ್ರತಾ ಪಡೆ ಪ್ರಧಾನ ಕಚೇರಿ ಹೊರಗೆ ಕಾರ್ ಬಾಂಬ್ ಸ್ಫೋಟ; ಕನಿಷ್ಠ 10 ಮಂದಿ ಸಾವು

ಉಚಿತ ಔಷಧ ಯೋಜನೆ: ಕೆಮ್ಮಿನ ಸಿರಪ್ ಸೇವಿಸಿದ್ದ 5 ವರ್ಷದ ಬಾಲಕ ಸಾವು, ಮತ್ತೊಂದು ಮಗು ಸ್ಥಿತಿ ಗಂಭೀರ!

ಪ್ರವಾಹಕ್ಕೆ ಕಲ್ಯಾಣ ಕರ್ನಾಟಕ ತತ್ತರ: ವೈಮಾನಿಕ ಸಮೀಕ್ಷೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ

Dharmasthala Case: ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ SITಗೆ ನಿರ್ದೇಶನ: ಸಚಿವ ಜಿ ಪರಮೇಶ್ವರ

ಜಿಲ್ಲಾ ಉಸ್ತುವಾರಿ ಸಚಿವರನ್ನು ಎಸಿ ಕೋಣೆಯಿಂದ ಹೊರ ಹಾಕಿ, ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡುವಂತೆ ಮಾಡಿ: ಸಿಎಂಗೆ ವಿಜಯೇಂದ್ರ ಆಗ್ರಹ

SCROLL FOR NEXT