ಅಗ್ನಿ ಅವಘಡ 
ದೇಶ

ತೆಲಂಗಾಣದ ಶ್ರೀಶೈಲಂ ಪವರ್ ಸ್ಟೇಷನ್ ನಲ್ಲಿ ಅಗ್ನಿ ಅವಘಡ: 10 ಮಂದಿ ರಕ್ಷಣೆ, ಹಲವರು ಸಿಲುಕಿರುವ ಶಂಕೆ

ಶ್ರೀಶೈಲಂ ಪವರ್‌ಸ್ಟೇಷನ್‌ನಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿಯನ್ನು ರಕ್ಷಿಸಲಾಗಿದೆ. 6 ಮಂದಿ ಶ್ರೀಶೈಲಂನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ಒಳಗೆ ಸಿಕ್ಕಿಹಾಕಿಕೊಂಡಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ತೆಲಂಗಾಣ: ಶ್ರೀಶೈಲಂ ಪವರ್‌ಸ್ಟೇಷನ್‌ನಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿಯನ್ನು ರಕ್ಷಿಸಲಾಗಿದೆ. 6 ಮಂದಿ ಶ್ರೀಶೈಲಂನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ಒಳಗೆ ಸಿಕ್ಕಿಹಾಕಿಕೊಂಡಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯಲ್ಲಿರುವ ಶ್ರೀಶೈಲಂ ಡ್ಯಾಂ ಕೆನೆಲ್​ನಲ್ಲಿ ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಐವರು ಇಂಜಿನಿಯರ್​ಗಳು, ಇಬ್ಬರು ತಂತ್ರಜ್ಞರು ಸೇರಿದಂತೆ ಒಟ್ಟು 9 ಮಂದಿ ಬೆಂಕಿಯಲ್ಲಿ ಸಿಲುಕಿದ್ದಾರೆ. ಶಾರ್ಟ್​ ಸರ್ಕ್ಯೂಟ್​ನಿಂದಾಗಿ ಪ್ಯಾನೆಲ್ ಬೋರ್ಡ್​ಗೆ ಬೆಂಕಿ ತಗುಲಿ, ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಈ ದುರಂತದ ವೇಳೆ ಕೆನೆಲ್​ನಲ್ಲಿದ್ದ 10 ಮಂದಿ ಟನೆಲ್​ನಿಂದ ಹೊರಗೆ ಓಡಿ, ಬಚಾವಾಗಿದ್ದಾರೆ. 

ಘಟನೆ ನಡೆದಾಗ ಒಟ್ಟು 19 ಮಂದಿ ಒಳಗಿದ್ದರು, ಅದರಲ್ಲಿ 10 ಮಂದಿ ರಕ್ಷಿಸಲಾಗಿದ್ದು, ಉಳಿದ 9 ಜನರಿಗಾಗಿ ರಕ್ಷಣಾ ಕಾರ್ಯ ಮುಂದುವರಿದಿದೆ, ಶ್ರೀಶೈಲಂ ಪವರ್ ಸ್ಟೇಷನ್​ನ 6 ಯೂನಿಟ್​ಗಳಿಗೂ ಬೆಂಕಿ ಹರಡುತ್ತಿದ್ದು, ಎಲ್ಲೆಡೆ ಹೊಗೆ ತುಂಬಿಕೊಂಡಿದೆ. ಐವರು ಇಂಜಿನಿಯರ್​ಗಳು, ಇಬ್ಬರು ತಂತ್ರಜ್ಞರು ಸೇರಿದಂತೆ ಒಟ್ಟು 9 ಮಂದಿ ಬೆಂಕಿಯಲ್ಲಿ ಸಿಲುಕಿದ್ದಾರೆ.

ತೆಲಂಗಾಣದ ಶ್ರೀಶೈಲಂ ಪವರ್‌ಸ್ಟೇಷನ್‌ನಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿಯನ್ನು ರಕ್ಷಿಸಲಾಗಿದೆ. 6 ಮಂದಿ ಶ್ರೀಶೈಲಂನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ಒಳಗೆ ಸಿಕ್ಕಿಹಾಕಿಕೊಂಡಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯಲ್ಲಿರುವ ಶ್ರೀಶೈಲಂ ಡ್ಯಾಂ ಕೆನೆಲ್​ನಲ್ಲಿ ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಐವರು ಇಂಜಿನಿಯರ್​ಗಳು, ಇಬ್ಬರು ತಂತ್ರಜ್ಞರು ಸೇರಿದಂತೆ ಒಟ್ಟು 9 ಮಂದಿ ಬೆಂಕಿಯಲ್ಲಿ ಸಿಲುಕಿದ್ದಾರೆ. ಶಾರ್ಟ್​ ಸರ್ಕ್ಯೂಟ್​ನಿಂದಾಗಿ ಪ್ಯಾನೆಲ್ ಬೋರ್ಡ್​ಗೆ ಬೆಂಕಿ ತಗುಲಿ, ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಈ ದುರಂತದ ವೇಳೆ ಕೆನೆಲ್​ನಲ್ಲಿದ್ದ 10 ಮಂದಿ ಟನೆಲ್​ನಿಂದ ಹೊರಗೆ ಓಡಿ, ಬಚಾವಾಗಿದ್ದಾರೆ. ಘಟನೆ ನಡೆದಾಗ ಒಟ್ಟು 19 ಮಂದಿ ಒಳಗಿದ್ದರು, ಅದರಲ್ಲಿ 10 ಮಂದಿ ರಕ್ಷಿಸಲಾಗಿದ್ದು, ಉಳಿದ 9 ಜನರಿಗಾಗಿ ರಕ್ಷಣಾ ಕಾರ್ಯ ಮುಂದುವರಿದಿದೆ, ಶ್ರೀಶೈಲಂ ಪವರ್ ಸ್ಟೇಷನ್​ನ 6 ಯೂನಿಟ್​ಗಳಿಗೂ ಬೆಂಕಿ ಹರಡುತ್ತಿದ್ದು, ಎಲ್ಲೆಡೆ ಹೊಗೆ ತುಂಬಿಕೊಂಡಿದೆ. ಐವರು ಇಂಜಿನಿಯರ್​ಗಳು, ಇಬ್ಬರು ತಂತ್ರಜ್ಞರು ಸೇರಿದಂತೆ ಒಟ್ಟು 9 ಮಂದಿ ಬೆಂಕಿಯಲ್ಲಿ ಸಿಲುಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ