ಭಾರತೀಯ ಸೇನೆ 
ದೇಶ

ಗಣೇಶ ಹಬ್ಬದ ದಿನದಂದು ಭಾರತೀಯ ಯೋಧರ ಭರ್ಜರಿ ಬೇಟೆ: 5 ನುಸುಳುಕೋರರು ಮಟಾಶ್!

ಪಂಜಾಬ್ ನ ತಾರ್ನ್ ತಾರನ್ ಅಂತಾರಾಷ್ಟ್ರೀಯ ಗಡಿಯಲ್ಲಿ ಐವರು ನುಸುಳುಕೋರರನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ.

ನವದೆಹಲಿ: ಪಂಜಾಬ್ ನ ತಾರ್ನ್ ತಾರನ್ ಅಂತಾರಾಷ್ಟ್ರೀಯ ಗಡಿಯಲ್ಲಿ ಐವರು ನುಸುಳುಕೋರರನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ. 

ಗಡಿಯಲ್ಲಿ ನುಸುಳುಕೋರರ ಚಲನವಲನವನ್ನು ಗಮನಿಸಿ ಬಿಎಸ್‌ಎಫ್ ಅವರನ್ನು ಹಿಮ್ಮೆಟ್ಟಿಸಲು ಮುಂದಾದರು. ಈ ವೇಳೆ ನುಸುಳುಕೋರರು ಬಿಎಸ್‌ಎಫ್ ಮೇಲೆ ಗುಂಡಿನ ದಾಳಿ ನಡೆಸಿದ್ದು ಇದಕ್ಕೆ ಪ್ರತಿಯಾಗಿ ಯೋಧರು ಗುಂಡಿನ ದಾಳಿ ನಡೆಸಿದ್ದು ಐವರು ನುಸುಳುಕೋರರು ಹತರಾಗಿದ್ದಾರೆ. 

ಇನ್ನು ಬಿಎಸ್‌ಎಫ್ ಯೋಧರು ಕಾರ್ಯಾಚರಣೆ ಮುಂದುವರೆಸಿದ್ದು ನುಸುಳುಕೋರರು ಅಡಗಿ ಕುಳಿತಿರಬಹುದು ಎಂಬ ಶಂಕೆ ಮೇಲೆ ಗಡಿಯಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT