ಪ್ರಶಾಂತ್ ಭೂಷಣ್ 
ದೇಶ

ನ್ಯಾಯಾಂಗ ನಿಂದನೆ, ಸುಪ್ರೀಂಕೋರ್ಟ್ ನಿಂದ ಪ್ರಶಾಂತ್ ಭೂಷಣ್ ಗೆ  ಇಂದು ಶಿಕ್ಷೆ  ಪ್ರಕಟ ಸಾಧ್ಯತೆ 

ನ್ಯಾಯಾಂಗ ನಿಂದನೆ ಆರೋಪಕ್ಕೆ ಗುರಿಯಾಗಿ ಆರೋಪಿ ಸ್ಥಾನದಲ್ಲಿ ನಿಂತಿರುವ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಸುಪ್ರೀಂಕೋರ್ಟ್  ಮಂಗಳವಾರವೇ  ಶಿಕ್ಷೆ ಪ್ರಮಾಣ ಪ್ರಕಟಿಸುವ ಸಾಧ್ಯತೆಯಿದೆ. ಹೀಗಾಗಿ ಪ್ರಕರಣದ ಬಗ್ಗೆ  ಸಾರ್ವಜನಿಕ  ವಲಯದಲ್ಲಿ ಕೂತುಹಲ ಬಹಳ ಹೆಚ್ಚಾಗಿದೆ. 

ನವದೆಹಲಿ: ನ್ಯಾಯಾಂಗ ನಿಂದನೆ ಆರೋಪಕ್ಕೆ ಗುರಿಯಾಗಿ ಆರೋಪಿ ಸ್ಥಾನದಲ್ಲಿ ನಿಂತಿರುವ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಸುಪ್ರೀಂಕೋರ್ಟ್  ಮಂಗಳವಾರವೇ  ಶಿಕ್ಷೆ ಪ್ರಮಾಣ ಪ್ರಕಟಿಸುವ ಸಾಧ್ಯತೆಯಿದೆ. ಹೀಗಾಗಿ ಪ್ರಕರಣದ ಬಗ್ಗೆ  ಸಾರ್ವಜನಿಕ  ವಲಯದಲ್ಲಿ ಕೂತುಹಲ ಬಹಳ ಹೆಚ್ಚಾಗಿದೆ. 

"ನಾನು ಮಾಡಿರುವ ಟ್ವೀಟ್ ಗಳ ಬಗ್ಗೆ ಕ್ಷಮೆ ಕೋರಲಾರೆ, ನನ್ನ ಟ್ವೀಟ್ ಅನ್ನು ತಪ್ಪಾಗಿ ಅರ್ಥೈಸಲಾಗಿದೆ. ಸಮಾಜದ ಸುಧಾರಣೆಗೆ ಟೀಕೆಗಳು ಅಗತ್ಯ.ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನನ್ನ ಟ್ವೀಟ್ ಗಳನ್ನು ಪರಿಗಣಿಸಬೇಕಿತ್ತು. ಈ ನಂಬಿಕೆಯ ಆಧಾರದಲ್ಲಿ ಷರತ್ತು ಅಥವಾ ಬೇಷರತ್ತಾಗಿ ಕ್ಷೆಮೆಯಾಚಿಸಿದರೆ ಅದು ಕಪಟವಾಗುತ್ತದೆ. ಕ್ಷಮೆಯಾಚನೆ ಕೇವಲ ಒಂದು ಮಂತ್ರವಾಗಬಾರದು ಎಂದು ಭೂಷಣ್ ಹೇಳಿದ್ದಾರೆ. 

ಹೇಳಿಕೆ ಮರು ಪರಿಶೀಲನೆಗೆ  ನ್ಯಾಯಾಲಯ ಅವರಿಗೆ  ಮೂರು ದಿನಗಳ ಕಾಲವಕಾಶ  ನೀಡಿತ್ತು ಆದರೂ ತಾವು  ಕಮೆ ಕೋರವುದಿಲ್ಲ ಬದಲಿಗೆ  ಸಂತೋಷದಿಂದಲೇ ಶಿಕ್ಷೆ  ಅನುಭವಿಸುವುದಾಗಿ ಭೂಷಣ್ ಹೇಳಿದ್ದರು ಈ ಹಿನ್ನಲೆಯಲ್ಲಿ ನ್ಯಾಯಾಲಯ ಅವರಿಗೆ ಇಂದೆ ಶಿಕ್ಷೆ ವಿಧಿಸಿ ತೀರ್ಪು ನೀಡಲಿದೆ ಎಂದೂ  ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!