ಸಂಗ್ರಹ ಚಿತ್ರ 
ದೇಶ

ಲಖನೌದಲ್ಲಿ ದುಷ್ಕರ್ಮಿಗಳಿಂದ ಹಿರಿಯ ರೈಲ್ವೆ ಅಧಿಕಾರಿಯ ಪತ್ನಿ, ಮಗನ ಗುಂಡಿಕ್ಕಿ ಹತ್ಯೆ

ರೈಲ್ವೆ ಕಾರ್ಯನಿರ್ವಾಹಕ ನಿರ್ದೇಶಕರ ಪತ್ನಿ ಮತ್ತು ಮಗನನ್ನು ಅಪರಿಚಿತ ದುಷ್ಕರ್ಮಿಗಳು ಹೆಚ್ಚಿನ ಭದ್ರತೆ ಇರುವ ಇಲ್ಲಿನ ಗೌತಂಪಳ್ಳಿ ಪ್ರದೇಶದ ಅವರ ನಿವಾಸದಲ್ಲಿ ಶನಿವಾರ ಗುಂಡಿಕ್ಕಿ ಕೊಲೆ ಮಾಡಿದ್ದಾರೆ.

ಲಖನೌ: ರೈಲ್ವೆ ಕಾರ್ಯನಿರ್ವಾಹಕ ನಿರ್ದೇಶಕರ ಪತ್ನಿ ಮತ್ತು ಮಗನನ್ನು ಅಪರಿಚಿತ ದುಷ್ಕರ್ಮಿಗಳು ಹೆಚ್ಚಿನ ಭದ್ರತೆ ಇರುವ ಇಲ್ಲಿನ ಗೌತಂಪಳ್ಳಿ ಪ್ರದೇಶದ ಅವರ ನಿವಾಸದಲ್ಲಿ ಶನಿವಾರ ಗುಂಡಿಕ್ಕಿ ಕೊಲೆ ಮಾಡಿದ್ದಾರೆ.

ಮೃತರನ್ನು 48 ವರ್ಷದ ಮಾಲತಿ ಮತ್ತು 19 ವರ್ಷದ ಶರದ್ ಎಂದು ಗುರುತಿಸಲಾಗಿದೆ.

ಮಾಹಿತಿ ಪಡೆದ ತಕ್ಷಣ ರೈಲ್ವೆ ಕಾಲೋನಿಯಲ್ಲಿರುವ ಘಟನಾ ಸ್ಥಳಕ್ಕೆ ಪೊಲೀಸರು ತಲುಪಿದಾಗ ತಾಯಿ ಮತ್ತು ಮಗನ ಮೃತದೇಹಗಳು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ ಎಂದು ಲಕ್ನೋ ಪೊಲೀಸ್ ಆಯುಕ್ತ ಸುಜೀತ್ ಪಾಂಡೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT