ಅಭಯ್ ಭಾರದ್ವಾಜ್ 
ದೇಶ

ಗುಜರಾತ್ ನ ಬಿಜೆಪಿ ಸಂಸದ ಅಭಯ್ ಭಾರದ್ವಾಜ್ ಚೆನ್ನೈನಲ್ಲಿ ನಿಧನ

ಖ್ಯಾತ ವಕೀಲ ಮತ್ತು ಗುಜರಾತ್‌ನ ಬಿಜೆಪಿ ರಾಜ್ಯಸಭಾ ಸದಸ್ಯ ಅಭಯ್ ಭಾರದ್ವಾಜ್ ಮಂಗಳವಾರ ಕೋವಿಡ್‍-19 ಸಂಬಂಧಿಸಿದ ಸಮಸ್ಯೆಗಳಿಂದ ಚೆನ್ನೈ ನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಗಾಂಧಿನಗರ: ಖ್ಯಾತ ವಕೀಲ ಮತ್ತು ಗುಜರಾತ್‌ನ ಬಿಜೆಪಿ ರಾಜ್ಯಸಭಾ ಸದಸ್ಯ ಅಭಯ್ ಭಾರದ್ವಾಜ್ ಮಂಗಳವಾರ ಕೋವಿಡ್‍-19 ಸಂಬಂಧಿಸಿದ ಸಮಸ್ಯೆಗಳಿಂದ ಚೆನ್ನೈ ನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

66 ವರ್ಷದ ಭಾರದ್ವಾಜ್‍ ಕಳೆದ ಜೂನ್‌ನಲ್ಲಷ್ಟೇ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಪಕ್ಷದ ಸಭೆಗಳು ಮತ್ತು ರಾಜ್‌ಕೋಟ್‌ನಲ್ಲಿ ನಡೆದ ರೋಡ್ ಶೋಗೆ ಹಾಜರಾದ ನಂತರ ಆಗಸ್ಟ್ 31 ರಂದು ಅವರಿಗೆ ಕೊರೊನಾವೈರಸ್‌ ಸೋಂಕು ದೃಢಪಟ್ಟಿತ್ತು.

ಸಂಸದ ಅಭಯ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಗುಜರಾತ್‌ನ ರಾಜ್ಯಸಭಾ ಸಂಸದರಾದ ಶ್ರೀ ಅಭಯ್ ಭಾರದ್ವಾಜ್ ಜಿ ಅವರು ವಿಶೇಷ ವಕೀಲರಾಗಿದ್ದರು ಮತ್ತು ಸಮಾಜ ಸೇವೆ ಮಾಡುವಲ್ಲಿ ಮುಂಚೂಣಿಯಲ್ಲಿದ್ದರು. ರಾಷ್ಟ್ರೀಯ ಅಭಿವೃದ್ಧಿಯ ಬಗ್ಗೆ ಉತ್ಸಾಹ ಹೊಂದಿರುವ ಪ್ರಕಾಶಮಾನವಾದ ಮತ್ತು ಒಳನೋಟವುಳ್ಳ ಮನಸ್ಸನ್ನು ನಾವು ಕಳೆದುಕೊಂಡಿರುವುದು ವಿಷಾದಕರ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪ. ಓಂ ಶಾಂತಿ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT