ಸುಪ್ರೀಂಕೋರ್ಟ್ 
ದೇಶ

ಅಯೋಧ್ಯೆಯ ಮಸೀದಿ ನಿರ್ಮಾಣ ಟ್ರಸ್ಟ್ ನಲ್ಲಿ ಸರ್ಕಾರಿ ಪ್ರತಿನಿಧಿಗಳ ನಾಮ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ನಕಾರ

ಅಯೋಧ್ಯೆಯ ಮಸೀದಿ ಕಟ್ಟಡ ನಿರ್ಮಾಣಕ್ಕಾಗಿ ರಚಿಸಿರುವ ಇಂಡೋ ಇಸ್ಲಾಮಿಕ್ ಸಾಂಸ್ಕೃತಿಕ ಫೌಂಡೇಷನ್ ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿನಿಧಿಗಳನ್ನು ನಾಮನಿರ್ದೇಶನಗೊಳಿಸುವಂತೆ ನಿರ್ದೇಶನ ನೀಡಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ.

ನವದೆಹಲಿ: ಅಯೋಧ್ಯೆಯ ಮಸೀದಿ ಕಟ್ಟಡ ನಿರ್ಮಾಣಕ್ಕಾಗಿ ರಚಿಸಿರುವ ಇಂಡೋ ಇಸ್ಲಾಮಿಕ್ ಸಾಂಸ್ಕೃತಿಕ ಫೌಂಡೇಷನ್ ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿನಿಧಿಗಳನ್ನು ನಾಮನಿರ್ದೇಶನಗೊಳಿಸುವಂತೆ ನಿರ್ದೇಶನ ನೀಡಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ.

ವಕೀಲರಾದ ಶಿಶಿರ್ ಚತುರ್ವೇದಿ ಮತ್ತು ಕೆಕೆ ಶುಕ್ಲಾ ಸಲ್ಲಿಸಿದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಆರ್ ಎಫ್ ನಾರಿಮನ್ ಮತ್ತು ನ್ಯಾಯಮೂರ್ತಿ ಕೆಎಂ ಜೋಸೆಫ್ ಅವರನ್ನೊಳಗೊಂಡ ನ್ಯಾಯಪೀಠ ವಜಾಗೊಳಿಸಿತು.

ಅರ್ಜಿದಾರರು ರಾಮ ಮಂದಿರ ಟ್ರಸ್ಟ್ ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿನಿಧಿಗಳು ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಟ್ರಸ್ಟ್ ಗೆ ಸೇರಿಸುವಂತೆ ಅರ್ಜಿದಾರರು ಕೋರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT