ಪ್ರಧಾನಿ ನರೇಂದ್ರ ಮೋದಿ 
ದೇಶ

ವಿಶ್ವವು ಭಾರತವನ್ನು ವಿಶ್ವಾಸಾರ್ಹ, ಭರವಸೆಯ ಪಾಲುದಾರನಾಗಿ ನೋಡುತ್ತದೆ: ಪ್ರಧಾನಿ ಮೋದಿ

ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಹೂಡಿಕೆಯಾಗಿದ್ದು, ವಿಶ್ವವು ಭಾರತವನ್ನು ವಿಶ್ವಾಸಾರ್ಹ, ಭರವಸೆಯ ಪಾಲುದಾರನಾಗಿ ನೋಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಹೂಡಿಕೆಯಾಗಿದ್ದು, ವಿಶ್ವವು ಭಾರತವನ್ನು ವಿಶ್ವಾಸಾರ್ಹ, ಭರವಸೆಯ ಪಾಲುದಾರನಾಗಿ ನೋಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಐಐಟಿ 2020 ಜಾಗೃತಿ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ಪ್ರಗತಿ, ದಕ್ಷತೆ ಹಾಗೂ ಪಾರದರ್ಶಕತೆಯ ತ್ವತ್ವಗಳಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ಪ್ರಗತಿಯಿಂದ ಯಾವುದೇ ಕ್ಷೇತ್ರ ಹಿಂದೆ ಬಿದ್ದಿಲ್ಲ. ಕೃಷಿ, ಪರಮಾಣು ಶಕ್ತಿ, ಇಂಧನ, ರಕ್ಷಣೆ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ, ಹಣಕಾಸು, ಬ್ಯಾಂಕಿಂಗ್, ತೆರಿಗೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಪ್ರಗತಿ ಕಾಣುತ್ತಿರುವುದಾಗಿ ಹೇಳಿದರು. 

ಕಾರ್ಮಿಕ ವಲಯದಲ್ಲಿ ಗಮನಾರ್ಹ ರೀತಿಯಲ್ಲಿ ಸುಧಾರಣೆಯಾಗಿದೆ. 44 ಕೇಂದ್ರ ಕಾರ್ಮಿಕ ಕಾನೂನುಗಳನ್ನು ನಾಲ್ಕು ಸಂಕೇತಗಳಲ್ಲಿ ಒಟ್ಟುಗೂಡಿಸಲಾಗಿದೆ. ನಮ್ಮ ಕಾರ್ಪೋರೇಟ್ ತೆರಿಗೆ ವಿಶ್ವದಲ್ಲಿಯೇ ಅತ್ಯಂತ ಕಡಿಮೆಯಾಗಿದೆ ಎಂದರು.

ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ದೇಶದಲ್ಲಿ ದಾಖಲೆ ಪ್ರಮಾಣದ ಹೂಡಿಕೆಯಾಗಿದೆ. ಇದರಲ್ಲಿ ತಂತ್ರಜ್ಞಾನ ಕ್ಷೇತ್ರದಿಂದಲೇ ಅಪಾರ ಪ್ರಮಾಣದ ಹೂಡಿಕೆಯಾಗಿದೆ ಎಂದು ನರೇಂದ್ರ ಮೋದಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ