ಕಂದಮಂಗಲಂ ತಾಲ್ಲೂಕಿನ ಸೊರಪುರ ಗ್ರಾಮ 
ದೇಶ

ತಮಿಳು ನಾಡು ದಕ್ಷಿಣ ಕರಾವಳಿಯಲ್ಲಿ ವಾಯಭಾರ ಕುಸಿತ ಸ್ಥಿರ: ಮುಂದಿನ 12 ತಾಸಿನಲ್ಲಿ ದುರ್ಬಲ ಸಾಧ್ಯತೆ

ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ ಸಂಚಿಕೆಯಲ್ಲಿ ತಿಳಿಸಿದೆ.

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ ಸಂಚಿಕೆಯಲ್ಲಿ ತಿಳಿಸಿದೆ.

ಮನ್ನಾರ್ ಕೊಲ್ಲಿಗೆ ಹತ್ತಿರದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿರುವ ವಾಯುಭಾರ ಕುಸಿತ, ರಾಮನಾಥಪುರಂ ಕರಾವಳಿಯಿಂದ ನೈರುತ್ಯಕ್ಕೆ 40 ಕಿ.ಮೀ ದೂರದಲ್ಲಿ ಮತ್ತು ಪಂಬನ್‌ನಿಂದ ಪಶ್ಚಿಮ-ನೈರುತ್ಯಕ್ಕೆ 70 ಕಿ.ಮೀ.ದೂರದಲ್ಲಿ ಮನ್ನಾರ್ ಕೊಲ್ಲಿಯನ್ನು ಕೇಂದ್ರೀಕರಿಸಿದೆ. 

ಗಾಳಿಯ ವೇಗ 40-50 ರಿಂದ 60 ಕಿ.ಮೀ.ವೇಗದಲ್ಲಿ ಕೂಡಿದೆ. ಮುಂದಿನ 12 ತಾಸು ಇದೇ ರೀತಿ ಸ್ಥಿರವಾಗಿರುವ ವಾಯಭಾರ ಕುಸಿತ ನಂತರ ದುರ್ಬಲಗೊಳ್ಳಲಿದೆ. 

ವಾಯುಭಾರ ಕುಸಿತದ ಪರಿಣಾಮವಾಗಿ ತಮಿಳುನಾಡು, ಪುದುಚೇರಿ, ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೇರಳದ 7 ಜಿಲ್ಲೆಗೆ ನೀಡಲಾಗಿದ್ದ ರೆಡ್ ಅಲರ್ಟ್ ಹಿಂಪಡೆಯಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

SCROLL FOR NEXT