ಅಶ್ವಿನ್ ಪ್ರಶಾತ್ 
ದೇಶ

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಛಾಯಾಗ್ರಹರಿಗೆ ಪಿಐಐ-ಐಸಿಆರ್ ಸಿ ವಾರ್ಷಿಕ ಪ್ರಶಸ್ತಿ

ಪಿಐಐ-ಐಸಿಆರ್ ಸಿ 14ನೇ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನ ಚೆನ್ನೈ  ಛಾಯಾಗ್ರಾಹಕ ಅಶ್ವಿನ್ ಪ್ರಶಾತ್ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.

ಚೆನ್ನೈ: ಪಿಐಐ-ಐಸಿಆರ್ ಸಿ 14ನೇ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನ ಚೆನ್ನೈ ಛಾಯಾಗ್ರಾಹಕ ಅಶ್ವಿನ್ ಪ್ರಶಾತ್ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.

ಶುಕ್ರವಾರ ಪ್ರಶಸ್ತಿ ಪ್ರಕಟಗೊಂಡಿದೆ, ಕೊರೋನಾದಿಂದ ಸಾವನ್ನಪ್ಪಿದ್ದ ಸಂತ್ರಸ್ತರ ಅಂತಿಮ ವಿಧಿವಿಧಾನದ ಫೋಟೋಗೆ ಈ ಪ್ರಶಸ್ತಿ ದೊರೆತಿದೆ, ಚೆನ್ನೈ ಪ್ರೆಸ್ ಇನ್ಸಿಸ್ಟ್ಯಿಟ್ಯೂಟ್ ಆಫ್ ಇಂಡಿಯಾ, ನವದೆಹಲಿಯ ರೆಡ್ ಕ್ರಾಸ್ ಇಂಟರ್ ನ್ಯಾಷನಲ್ ಕಮಿಟಿ ಲೇಖನ ಮತ್ತು ಛಾಯಾಗ್ರಹಣ ಕೆಟಗರಿ ಅಡಿಯಲ್ಲಿ ಪ್ರಶಸ್ತಿ ಪ್ರಕಟಿಸಿವೆ.

ಪುದುಚೆರಿಯ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಛಾಯಾಗ್ರಾಹಕ ಪಟ್ಟಾಭಿರಾಮನ್ ಅವರು ಮೆಚ್ಚುಗೆ ಪ್ರಶಸ್ತಿ (ಅಪ್ರಿಸಿಯೇಷನ್ ಪ್ರೈಜ್) ಪಡೆದಿದ್ದಾರೆ. ಕಾಲು ಮಸಾಜ್ ಮಾಡುವ ಚಿತ್ರಕ್ಕೆ ಇವರಿಗೆ ಪ್ರಶಸ್ತಿ ದೊರೆತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT