ರಾಹುಲ್ ಗಾಂಂಧಿ,ಅಂಬೇಡ್ಕರ್ 
ದೇಶ

ದೇಶವನ್ನು ತಾರತಮ್ಯದಿಂದ ಮುಕ್ತಗೊಳಿಸುವ ಕೆಲಸ ಮಾಡುವುದು ಅಂಬೇಡ್ಕರ್‌ಗೆ ಗೌರವ ಸಲ್ಲಿಸುವ ಏಕೈಕ ಸತ್ಯ ಮಾರ್ಗ-ರಾಹುಲ್ 

 ದೇಶವನ್ನು ತಾರತಮ್ಯದಿಂದ ಮುಕ್ತಗೊಳಿಸಲು ಕೆಲಸ ಮಾಡುವುದು ಅಂಬೇಡ್ಕರ್‌ಗೆ ಗೌರವ ಸಲ್ಲಿಸುವ ಏಕೈಕ ಸತ್ಯ ಮಾರ್ಗವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ದೇಶವನ್ನು ತಾರತಮ್ಯದಿಂದ ಮುಕ್ತಗೊಳಿಸಲು ಕೆಲಸ ಮಾಡುವುದು ಅಂಬೇಡ್ಕರ್‌ಗೆ ಗೌರವ ಸಲ್ಲಿಸುವ ಏಕೈಕ ಸತ್ಯ ಮಾರ್ಗವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 64ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರಿಗೆ ಟ್ವೀಟ್ ಮೂಲಕ ರಾಹುಲ್ ಗಾಂಧಿ ಗೌರವ ನಮನ ಸಲ್ಲಿಸಿದ್ದಾರೆ.

ದೇಶದ ಮೊದಲ ಕಾನೂನು ಸಚಿವರಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ 1956ರಲ್ಲಿ ಮಹಾ ಪರಿನಿರ್ವಾಣರಾಗಿದ್ದರು. ಈ ದಿನವನ್ನು ಮಹಾ ಪರಿನಿರ್ವಾಣ ದಿನವಾಗಿ ಆಚರಿಸಲಾಗುತ್ತಿದೆ.

ರಾಷ್ಟ್ರ ನಿರ್ಮಾಣಕ್ಕೆ ಡಾ. ಅಂಬೇಡ್ಕರ್ ನೀಡಿದ ಕೊಡುಗೆಯನ್ನು ನಾವು ಇಂದು ನೆನಪಿಸಿಕೊಳ್ಳುತ್ತೇವೆ. ಭಾರತವನ್ನು ಎಲ್ಲಾ ರೀತಿಯ ತಾರತಮ್ಯಗಳಿಂದ ಮುಕ್ತಗೊಳಿಸಲು ಕೆಲಸ ಮಾಡುವುದೇ ಅವರಿಗೆ ಗೌರವ ಸಲ್ಲಿಸುವ ಏಕೈಕ ಸತ್ಯ ಮಾರ್ಗವಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು- DKS; Video

SCROLL FOR NEXT