ಸಮೀರ್ 
ದೇಶ

ಮದುವೆಗೆ 3 ದಿನ ಮುನ್ನ ವರನ ಮರ್ಮಾಂಗಕ್ಕೆ ಕತ್ತರಿಸಿದರು, ಕಾರಣ ಕೇಳಿ ಶಾಕ್ ಹಾಕ್ತೀರಾ!

ಉತ್ತರಪ್ರದೇಶದ ಕೊಟ್ಟಾಲಿ ನಗರದ ಇದಗ್ ಪ್ರದೇಶದಲ್ಲಿ ಯುವಕನೋರ್ವವನ್ನು ಮರ್ಮಾಂಗವನ್ನು ಕತ್ತರಿಸುವ ಭಯಾನಕ ಘಟನೆ ನಡೆದಿದೆ. 

ಲಖನೌ: ಉತ್ತರಪ್ರದೇಶದ ಕೊಟ್ಟಾಲಿ ನಗರದ ಇದಗ್ ಪ್ರದೇಶದಲ್ಲಿ ಯುವಕನೋರ್ವವನ್ನು ಮರ್ಮಾಂಗವನ್ನು ಕತ್ತರಿಸುವ ಭಯಾನಕ ಘಟನೆ ನಡೆದಿದೆ. 

ಸಮೀರ್ ಹಲ್ಲೆಗೊಳಗಾದ ಯುವಕನಾಗಿದ್ದು ಇತನ ಮದುವೆಗೆ ಕೇವಲ ಮೂರು ದಿನ ಇರುವಾಗಲೇ ಈ ಘಟನೆ ನಡೆದಿದೆ. ಇನ್ನು ಸಮೀರ್ ಮೇಲೆ ಹಲ್ಲೆ ಮಾಡಿದರು ಸ್ವತಃ ಆತನ ಗೆಳೆಯರೆ. ಹೌದು ಸಮೀರ್, ಫರ್ವೇಜ್ ಎಂಬಾತನಿಂದ 1 ಲಕ್ಷ ರುಪಾಯಿಯನ್ನು ಸಾಲವಾಗಿ ಪಡೆದಿದ್ದನು. 

ಹಣ ಹಿಂದಿರುಗಿಸುವಂತೆ ಫರ್ವೇಜ್ ಹಲವು ಬಾರಿ ಸಮೀರ್ ನನ್ನು ಕೇಳಿದ್ದಾನೆ. ಈ ಸಂಬಂಧ ಇಬ್ಬರಿಗೂ ಹಲವು ಬಾರಿ ಜಗಳ ಸಹ ನಡೆದಿತ್ತು. ಇದರಿಂದ ಕೋಪಗೊಂಡಿದ್ದ ಫರ್ವೇಜ್ ತನ್ನ ಇಬ್ಬರು ಸ್ನೇಹಿತರಿಗೆ ಸಮೀರ್ ನನ್ನು ಉಪಾಯವಾಗಿ ಗ್ರಾಮದ ಹೊರವಲಯದಲ್ಲಿರುವ ಅರಣ್ಯ ಪ್ರದೇಶಕ್ಕೆ ಕರೆ ತರುವಂತೆ ಹೇಳಿದ್ದಾನೆ. 

ಅಲ್ಲಿಗೆ ಬಂದ ಸಮೀರ್ ನ ಮರ್ಮಾಂಗವನ್ನು ಮೂವರು ಸೇರಿ ಕತ್ತರಿಸಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಮೀರ್ ಸಹಾಯಕ್ಕಾಗಿ ಕೂಗಿಕೊಂಡಿದ್ದಾನೆ. ದಾರಿಹೋಕರು ಸಮೀರನ್ನು ಕಂಡು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT