ಸಮೀರ್ 
ದೇಶ

ಮದುವೆಗೆ 3 ದಿನ ಮುನ್ನ ವರನ ಮರ್ಮಾಂಗಕ್ಕೆ ಕತ್ತರಿಸಿದರು, ಕಾರಣ ಕೇಳಿ ಶಾಕ್ ಹಾಕ್ತೀರಾ!

ಉತ್ತರಪ್ರದೇಶದ ಕೊಟ್ಟಾಲಿ ನಗರದ ಇದಗ್ ಪ್ರದೇಶದಲ್ಲಿ ಯುವಕನೋರ್ವವನ್ನು ಮರ್ಮಾಂಗವನ್ನು ಕತ್ತರಿಸುವ ಭಯಾನಕ ಘಟನೆ ನಡೆದಿದೆ. 

ಲಖನೌ: ಉತ್ತರಪ್ರದೇಶದ ಕೊಟ್ಟಾಲಿ ನಗರದ ಇದಗ್ ಪ್ರದೇಶದಲ್ಲಿ ಯುವಕನೋರ್ವವನ್ನು ಮರ್ಮಾಂಗವನ್ನು ಕತ್ತರಿಸುವ ಭಯಾನಕ ಘಟನೆ ನಡೆದಿದೆ. 

ಸಮೀರ್ ಹಲ್ಲೆಗೊಳಗಾದ ಯುವಕನಾಗಿದ್ದು ಇತನ ಮದುವೆಗೆ ಕೇವಲ ಮೂರು ದಿನ ಇರುವಾಗಲೇ ಈ ಘಟನೆ ನಡೆದಿದೆ. ಇನ್ನು ಸಮೀರ್ ಮೇಲೆ ಹಲ್ಲೆ ಮಾಡಿದರು ಸ್ವತಃ ಆತನ ಗೆಳೆಯರೆ. ಹೌದು ಸಮೀರ್, ಫರ್ವೇಜ್ ಎಂಬಾತನಿಂದ 1 ಲಕ್ಷ ರುಪಾಯಿಯನ್ನು ಸಾಲವಾಗಿ ಪಡೆದಿದ್ದನು. 

ಹಣ ಹಿಂದಿರುಗಿಸುವಂತೆ ಫರ್ವೇಜ್ ಹಲವು ಬಾರಿ ಸಮೀರ್ ನನ್ನು ಕೇಳಿದ್ದಾನೆ. ಈ ಸಂಬಂಧ ಇಬ್ಬರಿಗೂ ಹಲವು ಬಾರಿ ಜಗಳ ಸಹ ನಡೆದಿತ್ತು. ಇದರಿಂದ ಕೋಪಗೊಂಡಿದ್ದ ಫರ್ವೇಜ್ ತನ್ನ ಇಬ್ಬರು ಸ್ನೇಹಿತರಿಗೆ ಸಮೀರ್ ನನ್ನು ಉಪಾಯವಾಗಿ ಗ್ರಾಮದ ಹೊರವಲಯದಲ್ಲಿರುವ ಅರಣ್ಯ ಪ್ರದೇಶಕ್ಕೆ ಕರೆ ತರುವಂತೆ ಹೇಳಿದ್ದಾನೆ. 

ಅಲ್ಲಿಗೆ ಬಂದ ಸಮೀರ್ ನ ಮರ್ಮಾಂಗವನ್ನು ಮೂವರು ಸೇರಿ ಕತ್ತರಿಸಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಮೀರ್ ಸಹಾಯಕ್ಕಾಗಿ ಕೂಗಿಕೊಂಡಿದ್ದಾನೆ. ದಾರಿಹೋಕರು ಸಮೀರನ್ನು ಕಂಡು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT