ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ 
ದೇಶ

ಗುಜರಾತ್: ಅಹ್ಮದಾಬಾದ್ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ

ಬೆಂಗಳೂರಿನಂತೆಯೇ ಗುಜರಾತ್ ನಲ್ಲೂ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

ಅಹ್ಮದಾಬಾದ್: ಬೆಂಗಳೂರಿನಂತೆಯೇ ಗುಜರಾತ್ ನಲ್ಲೂ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

ಗುಜರಾತ್ ನ ಅಹ್ಮದಾಬಾದ್ ನಲ್ಲಿರುವ ವತ್ವಾ ಪ್ರದೇಶದಲ್ಲಿ ಈ ದುರಂತ ನಡೆದಿದ್ದು, ದುರ್ಘಟನೆಯಲ್ಲಿ ಯಾವುದೇ ಸೋವುನೋವಿನ ಬಗ್ಗೆ ವರದಿಯಾಗಿಲ್ಲ. ಸ್ಥಳಕ್ಕೆ ಆಗಮಿಸಿದ 20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿವೆ. 

ಅವಘಡಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಎಂದು ಗುಜರಾತ್‌ ಪೊಲೀಸರು ಮಾಹಿತಿ ನೀಡಿದ್ದಾರೆ. ಕಳೆದ ಭಾನುವಾರ ಇಲ್ಲಿನ ಬಗಾಪುರದಲ್ಲಿ ಬೆಂಕಿ ದುರಂತ ಸಂಭವಿಸಿ 20ಕ್ಕೂ ಹೆಚ್ಚು ಅಂಗಡಿಗಳು ನಾಶವಾಗಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT