ಮಮತಾ ಬ್ಯಾನರ್ಜಿ 
ದೇಶ

ಬಂಗಾಳದಲ್ಲಿ ಎನ್ ಆರ್ ಸಿ, ಎನ್ ಪಿಆರ್ ಜಾರಿಗೆ ಅವಕಾಶ ನೀಡುವುದಿಲ್ಲ: ಮಮತಾ ಬ್ಯಾನರ್ಜಿ

ರಾಜ್ಯದಲ್ಲಿ ಎನ್‌ಆರ್‌ಸಿ ಮತ್ತು ಎನ್‌ಪಿಆರ್ ಜಾರಿಗೆ ಕೇಂದ್ರಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಹೇಳಿದ್ದಾರೆ.

ಕೋಲ್ಕತಾ: ರಾಜ್ಯದಲ್ಲಿ ಎನ್‌ಆರ್‌ಸಿ ಮತ್ತು ಎನ್‌ಪಿಆರ್ ಜಾರಿಗೆ ಕೇಂದ್ರಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಹೇಳಿದ್ದಾರೆ.

"ನಾನು ಬಂಗಾಳವನ್ನು ಗುಜರಾತ್ ಆಗಿ ಪರಿವರ್ತಿಸಲು ಬಿಜೆಪಿಗೆ ಅವಕಾಶ ನೀಡುವುದಿಲ್ಲ. ಅವರು ಜನರನ್ನು ಬಂಗಾಳದಿಂದ ಹೊರಹಾಕಲು ಪ್ರಯತ್ನಿಸುತ್ತಿದ್ದಾರೆ. ನಾನು ರಾಜ್ಯದಲ್ಲಿ ಎನ್ಆರ್ ಸಿ ಮತ್ತು ಎನ್ ಪಿಆರ್ ಅನ್ನು ಅನುಮತಿಸುವುದಿಲ್ಲ. ಯಾರು ಇಲ್ಲಿ ವಾಸಿಸುತ್ತಾರೆ ಎಂಬುದನ್ನು ರಾಜ್ಯ ಸರ್ಕಾರ ನಿರ್ಧರಿಸುತ್ತದೆ" ಎಂದು ಅವರು ಹೇಳಿದರು. 

ಹಿಂದೂ ನಿರಾಶ್ರಿತರ ಸಾಂದ್ರತೆ ಹೆಚ್ಚಿರುವ ಲೋಕಸಭಾ ಕ್ಷೇತ್ರವಾದ ಬೊಂಗಾಂವ್, ಉತ್ತರ 24 ಪರಗಣದಲ್ಲಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ಮಮತಾ, ಕೇಸರಿ ಪಕ್ಷ "ಚುನಾವಣೆಯಲ್ಲಿ ಬರೀ ಸುಳ್ಳು ಭರವಸೆಗಳನ್ನು ನೀಡುವ ರಾಜಕೀಯ ಪಕ್ಷ" ಎಂದು ವಾಗ್ದಾಳಿ ನಡೆಸಿದರು.

"ನಾನು ಬೊರೊ ಮಾತೆಯರ ಚಿಕಿತ್ಸೆಯ ಎಲ್ಲಾ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದೇನೆ. ಮಾಟುವಾಸ್‌ಗಾಗಿ 10 ಕೋಟಿ ರೂ.ಗಳ ನಿಧಿಯೊಂದಿಗೆ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಿದ್ದೇನೆ ಮತ್ತು ಪ್ರತ್ಯೇಕವಾಗಿ ವಿಶ್ವವಿದ್ಯಾಲಯವೊಂದು ನಿರ್ಮಾಣ ಮಾಡುತ್ತಿದ್ದೇವೆ'' ಎಂದರು ದೀದಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!