ರೈತರ ಪ್ರತಿಭಟನೆ: ಐಆರ್ ಸಿಟಿಸಿಯಿಂದ 2 ಕೋಟಿ ಇ-ಮೇಲ್! 
ದೇಶ

ರೈತರ ಪ್ರತಿಭಟನೆ: ಐಆರ್ ಸಿಟಿಸಿಯಿಂದ 2 ಕೋಟಿ ಇ-ಮೇಲ್!

ಕೃಷಿಗೆ ಸಂಬಂಧಿಸಿದ 3 ಕಾನೂನುಗಳನ್ನು ವಿರೋಧಿಸಿ ಪಂಜಾಬ್ ಪ್ರಾಂತ್ಯದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸುತ್ತಿರುವುದರ ನಡುವೆಯೇ ಐಆರ್ ಸಿಟಿಸಿ ಡಿ.8-12 ವರೆಗೆ ತನ್ನ ಗ್ರಾಹಕರಿಗೆ ಬರೊಬ್ಬರಿ 2 ಕೋಟಿ ಮೇಲ್ ಕಳಿಸಿದೆ. 

ನವದೆಹಲಿ: ಕೃಷಿಗೆ ಸಂಬಂಧಿಸಿದ 3 ಕಾನೂನುಗಳನ್ನು ವಿರೋಧಿಸಿ ಪಂಜಾಬ್ ಪ್ರಾಂತ್ಯದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸುತ್ತಿರುವುದರ ನಡುವೆಯೇ ಐಆರ್ ಸಿಟಿಸಿ ಡಿ.8-12 ವರೆಗೆ ತನ್ನ ಗ್ರಾಹಕರಿಗೆ ಬರೊಬ್ಬರಿ 2 ಕೋಟಿ ಮೇಲ್ ಕಳಿಸಿದೆ. 

ಪ್ರಧಾನಿ ನರೇಂದ್ರ ಮೋದಿ ಸಿಖ್ ಸಮುದಾಯಕ್ಕೆ ಬೆಂಬಲವಾಗಿ ಏನೆಲ್ಲಾ ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ ಎಂಬುದರ ಬಗ್ಗೆ ಇ-ಮೇಲ್ ನಲ್ಲಿ ತಿಳಿಸುವ ಪ್ರಯತ್ನ ಮಾಡಿದೆ.

ಸಿಖ್ ಸಮುದಾಯದೆಡೆಗೆ ಪ್ರಧಾನಿ ನರೇಂದ್ರ ಮೋದಿ ಹಾಗು ಅವರ ಸರ್ಕಾರದ ವಿಶೇಷ ನಂಟು ಎಂಬ ಶೀರ್ಷಿಕೆಯಡಿ 47 ಪುಟಗಳ ಬುಕ್ ಲೆಟ್ ನ್ನು ಇ-ಮೇಲ್ ಗಳ ಮೂಲಕ ಸಾರ್ವಜನಿಕ ಹಿತಾಸಕ್ತಿಗಾಗಿ ಕಾಯ್ದೆಗಳ ಸಂಬಂಧ ನೈಜಾಂಶವನ್ನು ಅರಿಯುವಂತೆ ಮಾಡುವುದಕ್ಕೆ ಕಳಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಬುಕ್ ಲೆಟ್ ಗಳನ್ನು ಹಿಂದಿ, ಇಂಗ್ಲೀಷ್, ಪಂಜಾಬಿ ಭಾಷೆಗಳಲ್ಲಿ ತಯಾರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT