ರೈತರ ಪ್ರತಿಭಟನೆ: ಐಆರ್ ಸಿಟಿಸಿಯಿಂದ 2 ಕೋಟಿ ಇ-ಮೇಲ್! 
ದೇಶ

ರೈತರ ಪ್ರತಿಭಟನೆ: ಐಆರ್ ಸಿಟಿಸಿಯಿಂದ 2 ಕೋಟಿ ಇ-ಮೇಲ್!

ಕೃಷಿಗೆ ಸಂಬಂಧಿಸಿದ 3 ಕಾನೂನುಗಳನ್ನು ವಿರೋಧಿಸಿ ಪಂಜಾಬ್ ಪ್ರಾಂತ್ಯದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸುತ್ತಿರುವುದರ ನಡುವೆಯೇ ಐಆರ್ ಸಿಟಿಸಿ ಡಿ.8-12 ವರೆಗೆ ತನ್ನ ಗ್ರಾಹಕರಿಗೆ ಬರೊಬ್ಬರಿ 2 ಕೋಟಿ ಮೇಲ್ ಕಳಿಸಿದೆ. 

ನವದೆಹಲಿ: ಕೃಷಿಗೆ ಸಂಬಂಧಿಸಿದ 3 ಕಾನೂನುಗಳನ್ನು ವಿರೋಧಿಸಿ ಪಂಜಾಬ್ ಪ್ರಾಂತ್ಯದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸುತ್ತಿರುವುದರ ನಡುವೆಯೇ ಐಆರ್ ಸಿಟಿಸಿ ಡಿ.8-12 ವರೆಗೆ ತನ್ನ ಗ್ರಾಹಕರಿಗೆ ಬರೊಬ್ಬರಿ 2 ಕೋಟಿ ಮೇಲ್ ಕಳಿಸಿದೆ. 

ಪ್ರಧಾನಿ ನರೇಂದ್ರ ಮೋದಿ ಸಿಖ್ ಸಮುದಾಯಕ್ಕೆ ಬೆಂಬಲವಾಗಿ ಏನೆಲ್ಲಾ ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ ಎಂಬುದರ ಬಗ್ಗೆ ಇ-ಮೇಲ್ ನಲ್ಲಿ ತಿಳಿಸುವ ಪ್ರಯತ್ನ ಮಾಡಿದೆ.

ಸಿಖ್ ಸಮುದಾಯದೆಡೆಗೆ ಪ್ರಧಾನಿ ನರೇಂದ್ರ ಮೋದಿ ಹಾಗು ಅವರ ಸರ್ಕಾರದ ವಿಶೇಷ ನಂಟು ಎಂಬ ಶೀರ್ಷಿಕೆಯಡಿ 47 ಪುಟಗಳ ಬುಕ್ ಲೆಟ್ ನ್ನು ಇ-ಮೇಲ್ ಗಳ ಮೂಲಕ ಸಾರ್ವಜನಿಕ ಹಿತಾಸಕ್ತಿಗಾಗಿ ಕಾಯ್ದೆಗಳ ಸಂಬಂಧ ನೈಜಾಂಶವನ್ನು ಅರಿಯುವಂತೆ ಮಾಡುವುದಕ್ಕೆ ಕಳಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಬುಕ್ ಲೆಟ್ ಗಳನ್ನು ಹಿಂದಿ, ಇಂಗ್ಲೀಷ್, ಪಂಜಾಬಿ ಭಾಷೆಗಳಲ್ಲಿ ತಯಾರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT