ಪ್ರಜ್ಞಾ ಠಾಕೂರ್ 
ದೇಶ

ಪಶ್ಚಿಮ ಬಂಗಾಳದಲ್ಲಿ 'ಹಿಂದೂ ರಾಜ್ಯ' ಶೀಘ್ರ; ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ: ಪ್ರಜ್ಞಾ ಠಾಕೂರ್ 

 ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರ ಬೆಂಗಾವಲು ಪಡೆ ಮೇಲಿನ ದಾಳಿ ವಿರುದ್ಧ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದ್ದು, ಹಿಂದೂ ರಾಜ್ ಇರಲಿದೆ ಎಂದಿದ್ದಾರೆ.

ಸೆಹೋರ್: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರ ಬೆಂಗಾವಲು ಪಡೆ ಮೇಲಿನ ದಾಳಿ ವಿರುದ್ಧ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದ್ದು, ಹಿಂದೂ ರಾಜ್ ಇರಲಿದೆ ಎಂದಿದ್ದಾರೆ.

ತನ್ನ ಅಧಿಕಾರವಧಿ ಅಂತ್ಯವಾಗಲಿದೆ ಎಂಬುದನ್ನು ಅರಿತು ಮಮತಾ ಬ್ಯಾನರ್ಜಿ ನಿರಾಶೆಗೊಂಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆದ್ದು, ಹಿಂದೂ ರಾಜ್ ಇರಲಿದೆ ಎಂದು ಹೇಳಿದರು. ಜೆ. ಪಿ. ನಡ್ಡಾ ಅವರ ಬೆಂಗಾವಲು ಪಡೆ ಮೇಲೆ ದಾಳಿ ನಡೆದ ಕೆಲ ದಿನಗಳ ನಂತರ ಪ್ರಜ್ಞಾ ಠಾಕೂರ್ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಈ ಮಧ್ಯೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಡಳಿತವು ಕಾನೂನು ಮತ್ತು ಸಂವಿಧಾನದಿಂದ ಹೆಚ್ಚು ದೂರವಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಗವರ್ನರ್ ಜಗದೀಪ್ ಧಂಕರ್ ಶನಿವಾರ ಹೇಳುವ ಮೂಲಕ ಮಮತಾ ಬ್ಯಾನರ್ಜಿಗೆ ಎಚ್ಚರಿಕೆ ನೀಡಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮುಕ್ತ, ನ್ಯಾಯಸಮ್ಮತ  ಮತ್ತು ಹಿಂಸಾಚಾರ ರಹಿತ ಚುನಾವಣೆ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ಧಂಕರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!