ಪ್ರಜ್ಞಾ ಠಾಕೂರ್ 
ದೇಶ

ಶೂದ್ರರನನ್ನು ಶೂದ್ರರೆಂದಾಗ ಬೇಸರ ಪಡುತ್ತಾರೆ, ಏಕೆಂದರೇ...?: ಪ್ರಜ್ಞಾ ಠಾಕೂರ್

ಬ್ರಾಹ್ಮಣರನ್ನು ಬ್ರಾಹ್ಮಣರೆಂದಾಗ ಬೇಸರಪಡದೇ ಸುಮ್ಮನಿರುತ್ತಾರೆ, ಕ್ಷತ್ರಿಯರನ್ನು ಕ್ಷತ್ರಿಯರೆಂದಾಗ ಬೇಸರ ಪಡುವುದಿಲ್ಲ, ಆದರೆ ಶೂದ್ರರನ್ನು ಶೂದ್ರರೆಂದಾಗ ಅವರಿಗೆ ಬೇಸರವಾಗುತ್ತದೆ, ಏಕೆಂದರೇ ಅವರಿಗೆ ಅರ್ಥವಾಗುವುದಿಲ್ಲ ಎಂದು ಬಿಜೆಪಿ ಸಂಸದ ಪ್ರಜ್ಞಾ ಠಾಗೂರ್ ಹೇಳಿದ್ದಾರೆ.

ಭೂಪಾಲ್: ಬ್ರಾಹ್ಮಣರನ್ನು ಬ್ರಾಹ್ಮಣರೆಂದಾಗ ಬೇಸರಪಡದೇ ಸುಮ್ಮನಿರುತ್ತಾರೆ, ಕ್ಷತ್ರಿಯರನ್ನು ಕ್ಷತ್ರಿಯರೆಂದಾಗ ಬೇಸರ ಪಡುವುದಿಲ್ಲ, ಆದರೆ ಶೂದ್ರರನ್ನು ಶೂದ್ರರೆಂದಾಗ ಅವರಿಗೆ ಬೇಸರವಾಗುತ್ತದೆ ಏಕೆಂದರೇ ಅವರಿಗೆ ಅರ್ಥವಾಗುವುದಿಲ್ಲ ಎಂದು ಬಿಜೆಪಿ ಸಂಸದ ಪ್ರಜ್ಞಾ ಠಾಗೂರ್ ಹೇಳಿದ್ದಾರೆ.

ಮಧ್ಯ ಪ್ರದೇಶದ ಸೆಹೋರ್ ನಲ್ಲಿ ಮಾತನಾಡಿದ ಅವರು, ನಮ್ಮ ಧರ್ಮ ಶಾಸ್ತ್ರದಲ್ಲಿ ಸಮಾಜವನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಲಾಗಿದೆ, ಕ್ಷತ್ರಿಯರನ್ನು ಕ್ಷತ್ರಿಯರೆಂದಾಗ ಬೇಸರವಾಗುವುದಿಲ್ಲ, ವೈಶ್ಯರನ್ನ ವೈಶ್ಯರೆಂದಾಗ ಅವರಿಗೆ ಬೇಸರವಾಗುವುದಿಲ್ಲ ಆದರೆ ಶೂದ್ರರಿಗೆ ಬೇಸರವಾಗುತ್ತದೆ, ಏಕೆಂದರೇ ಅವರಲ್ಲಿರುವ ಅಜ್ಞಾನದಿಂದ ಅವರಿಗೆ ಅರ್ಥವಾಗುವುದಿಲ್ಲ ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಇದು ಪಾಕಿಸ್ತಾನವಲ್ಲ, ಭಾರತ ಎಂಬುದನ್ನು ಅರ್ಥಮಾಡಿಕೊಳ್ಳಬೇಕು, ಪಶ್ಚಿಮ ಬಂಗಾಳದಲ್ಲಿ ಅವರ ಆಡಳಿತ ಅಂತ್ಯವಾಗುತ್ತದೆ ಎಂಬ ಕಾರಣದಿಂದ ಅವರು ಭ್ರಮನಿರಸನಗೊಂಡಿದ್ದಾರೆ ಎಂದು ಪ್ರಜ್ಞಾ ಠಾಕೂರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT