ಪ್ರತಿಭಟನಾ ನಿರತ ರೈತರು 
ದೇಶ

ಕೊರೆಯುವ ಚಳಿಗೆ ತತ್ತರ: ದೆಹಲಿ ಗಡಿಯಲ್ಲಿ ಪ್ರತಿಭಟನಾನಿರತ ರೈತ ಸಾವು

ದೆಹಲಿಯ ಕೊರೆಯುವ ಚಳಿಗೆ ರೈತನೊಬ್ಬ ಸಾವನ್ನಪ್ಪಿದ್ದಾನೆ, ದೆಹಲಿ ಗಡಿಭಾಗದಲ್ಲಿ ಮೂವರು ಮಕ್ಕಳ ತಂದೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ನವದೆಹಲಿ: ದೆಹಲಿಯ ಕೊರೆಯುವ ಚಳಿಗೆ ರೈತನೊಬ್ಬ ಸಾವನ್ನಪ್ಪಿದ್ದಾನೆ, ದೆಹಲಿ ಗಡಿಭಾಗದಲ್ಲಿ ಮೂವರು ಮಕ್ಕಳ ತಂದೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರುದ್ಧ ಕಳೆದ 22 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮೃತ ರೈತ ಭಾಗವಹಿಸಿದ್ದ, ಈತನಿಗೆ 10, 12 ಮತ್ತು 14 ವರ್ಷ ವಯಸ್ಸಿನ ಮಕ್ಕಳಿವೆ, ಅತಿಯಾದ ಚಳಿಯಿಂದ ಆತ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ.

ದೆಹಲಿ-ಹರಿಯಾಣ ಗಡಿಯಲ್ಲಿ ನಡೆದ ಪ್ರತಿಭಟನೆಯ ಕೇಂದ್ರದಿಂದ 2 ಕಿ.ಮೀ ದೂರದಲ್ಲಿ ಸಿಖ್ ಪಾದ್ರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಕೆಲವೇ ಗಂಟೆಗಳ ನಂತರ ಸಾವಿನ ಹೊರಬಿದ್ದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT