ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ 
ದೇಶ

ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇ ಗಾಗಿ 1.89 ಲಕ್ಷ ಮರಗಳ ಮಾರಣ ಹೋಮ!  

ಬಾಂಡಾ: ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇ ಗಾಗಿ 1.89 ಲಕ್ಷ ಮರಗಳನ್ನು ಉತ್ತರ ಪ್ರದೇಶದ ಅಧಿಕಾರಿಗಳು ಕಡಿದು ಹಾಕಿದ್ದಾರೆ.

ಕುಲ್ದೀಪ್ ಶುಕ್ಲಾ ಸಲ್ಲಿಸಿದ್ದ ಆರ್ ಟಿಐ ಗೆ ಉತ್ತರ ಪ್ರದೇಶ ಅರಣ್ಯ ಇಲಾಖೆಯ ಹಿರಿಯ ವ್ಯವಸ್ಥಾಪಕ ಅತುಲ್ ಆಸ್ತಾನ ಎಕ್ಸ್ ಪ್ರೆಸ್ ವೇ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರ (ಯುಪಿಇಐಡಿಎ) 296 ಕಿ.ಮೀ ಉದ್ದದ ಯೋಜನೆಗಾಗಿ 1,89,036 ಮರಗಳನ್ನು ತೆರವುಗೊಳಿಸಿದೆ ಎಂದು ಹೇಳಿದ್ದಾರೆ.

ಬಾಂದಾ, ಚಿತ್ರಕೂಟ್, ಮಹೋಬ್, ಹಮೀರ್ ಪುರ್, ಜಲೌನ್, ಔರೈಯಾ ಹಾಗೂ ಇಟಾವಾಗಳಲ್ಲಿ ಮರಗಳನ್ನು ಕಡಿಯಲಾಗಿದೆ.

ಮರಗಳನ್ನು ಕಡಿದಿರುವುದಕ್ಕೆ ಪರ್ಯಾಯವಾಗಿ 2.70 ಲಕ್ಷ ಗಿಡಗಳನ್ನು ಎಕ್ಸ್ ಪ್ರೆಸ್ ವೇ ಇಕ್ಕೆಲಗಳಲ್ಲಿ ನೆಡುವುದಾಗಿ ಆರ್ ಟಿಐ ಮಾಹಿತಿಯಲ್ಲಿ ತಿಳಿಸಲಾಗಿದೆ. ಕೇಂದ್ರದ ಅನುಮತಿಯೊಂದಿಗೆ ಮರಗಳನ್ನು ಕತ್ತಿರಿಸಲಾಗಿದೆ ಎಂದು ಆರ್ ಟಿಐ ಮಾಹಿತಿಯಲ್ಲಿ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT