ಇಂದ್ರಾಣಿ ಮುಖರ್ಜಿ 
ದೇಶ

ಅಪರಾಧಿಗಳ ಸಮವಸ್ತ್ರ ಧರಿಸಲು ಇಂದ್ರಾಣಿ ಮುಖರ್ಜಿ ನಿರಾಕರಣೆ; ಕೋರ್ಟ್ ಗೆ ಅರ್ಜಿ

ಶೀನಾ ಬೋರಾ ಹತ್ಯೆ ಪ್ರಕರಣದ ಆರೋಪಿ ಇಂದ್ರಾಣಿ ಮುಖರ್ಜಿ ಕಾರಾಗೃಹದಲ್ಲಿ ಅಪರಾಧಿಗಳಿಗೆ ನೀಡಲಾಗುವ ಸಮವಸ್ತ್ರ (ಹಸಿರು ಸೀರೆ) ಧರಿಸುವುದರಿಂದ ವಿನಾಯಿತಿ ನೀಡಬೇಕೆಂದು ವಿಶೇಷ ಸಿಬಿಐ ಕೋರ್ಟ್ ಮೊರೆ ಹೋಗಿದ್ದಾರೆ. 

ನವದೆಹಲಿ: ಶೀನಾ ಬೋರಾ ಹತ್ಯೆ ಪ್ರಕರಣದ ಆರೋಪಿ ಇಂದ್ರಾಣಿ ಮುಖರ್ಜಿ ಕಾರಾಗೃಹದಲ್ಲಿ ಅಪರಾಧಿಗಳಿಗೆ ನೀಡಲಾಗುವ ಸಮವಸ್ತ್ರ (ಹಸಿರು ಸೀರೆ) ಧರಿಸುವುದರಿಂದ ವಿನಾಯಿತಿ ನೀಡಬೇಕೆಂದು ವಿಶೇಷ ಸಿಬಿಐ ಕೋರ್ಟ್ ಮೊರೆ ಹೋಗಿದ್ದಾರೆ. 

ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಬೈಕುಲ್ಲಾ ಜೈಲಿನ ಅಧಿಕಾರಿಗೆ ಕೋರ್ಟ್ ಸೂಚನೆ ನೀಡಿದೆ. 

ನಾನು ವಿಚಾರಣಾಧೀನ ಖೈದಿಯಾಗಿದ್ದೇನೆ. ಆದರೂ ಸಹ ನನಗೆ ಅಪರಾಧಿಗಳು ಧರಿಸುವ ಸಮವಸ್ತ್ರವನ್ನು ನೀಡಲಾಗುತ್ತಿದೆ ಎಂದು ಅರ್ಜಿಯಲ್ಲಿ ಇಂದ್ರಾಣಿ ಮುಖರ್ಜಿ ಹೇಳಿದ್ದಾರೆ. ಅರ್ಜಿ ವಿಚಾರಣೆ ಜ.5 ಕ್ಕೆ ನಡೆಯಲಿದೆ. 

ಹಣಕಾಸಿನ ವಿವಾದದಲ್ಲಿ ಇಂದ್ರಾಣಿ ಮುಖರ್ಜಿ, ಪೀಟರ್ ಮುಖರ್ಜಿ ಹಾಗೂ ಇಂದ್ರಾಣಿ ಮುಖರ್ಜಿಯ ಮಾಜಿ ಪತಿ ಸಂಜೀವ್ ಖನ್ನಾ ಶೀನಾ ಬೋರಾಳನ್ನು ಹತ್ಯೆ ಮಾಡಿದ ಆರೋಪವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT