ಸ್ಮೃತಿ ಇರಾನಿ 
ದೇಶ

ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿ ಮೂವರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಶೂಟರ್ ವರ್ತಿಕಾ ಸಿಂಗ್

ಕೇಂದ್ರ ಮಹಿಳಾ ಆಯೋಗದ ಸದಸ್ಯರನ್ನಾಗಿ ಮಾಡಲು ಹಣಕ್ಕಾಗಿ ಒತ್ತಾಯಿಸಿದ್ದಾರೆ ಎಂದು ಆರೋಪಿಸಿ ಅಂತಾರಾಷ್ಟ್ರೀಯ ಶೂಟರ್ ವರ್ತಿಕಾ ಸಿಂಗ್ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಇನ್ನಿಬ್ಬರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ.

ನವದೆಹಲಿ: ಕೇಂದ್ರ ಮಹಿಳಾ ಆಯೋಗದ ಸದಸ್ಯರನ್ನಾಗಿ ಮಾಡಲು ಹಣಕ್ಕಾಗಿ ಒತ್ತಾಯಿಸಿದ್ದಾರೆ ಎಂದು ಆರೋಪಿಸಿ ಅಂತಾರಾಷ್ಟ್ರೀಯ ಶೂಟರ್ ವರ್ತಿಕಾ ಸಿಂಗ್ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಇನ್ನಿಬ್ಬರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ.

ಸಂಸದ-ಶಾಸಕರ ಕೋರ್ಟ್ ವಿಚಾರಣೆಗೆ ಜನವರಿ 2ಕ್ಕೆ ನಿಗದಿಪಡಿಸಿದ್ದು ಪ್ರಕರಣವು ತನ್ನ ವ್ಯಾಪ್ತಿಗೆ ಒಳಪಡುತ್ತದೆಯೇ ಎಂದು ನಿರ್ಧರಿಸುತ್ತದೆ ಎಂದು ವರ್ತಿಕಾ ಸಿಂಗ್ ವಕೀಲರು ಹೇಳಿದ್ದಾರೆ.

ಸಚಿವೆ ಸ್ಮೃತಿ ಇರಾನಿ ಆಪ್ತರು ವರ್ತಿಕಾ ಸಿಂಗ್ ಗೆ ನಕಲಿ ಪತ್ರವೊಂದನ್ನು ನೀಡಿದ್ದು ಅದರಲ್ಲಿ ಕೇಂದ್ರ ಮಹಿಳಾ ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಿದ್ದಾರೆ ಎಂದು ಶೂಟರ್ ಆರೋಪಿಸಿದ್ದಾರೆ.

ಕೇಂದ್ರ ಸಚಿವರ ಇಬ್ಬರು ಸಹಾಯಕರಾದ ವಿಜಯ್ ಗುಪ್ತಾ ಮತ್ತು ರಜನೀಶ್ ಸಿಂಗ್ ಅವರು ಮೊದಲಿಗೆ 1 ಕೋಟಿ ರೂ. ಬೇಡಿಕೆ ಇಟ್ಟರು ಮತ್ತು ನಂತರ ಅದನ್ನು 25 ಲಕ್ಷ ರೂ.ಗೆ ಇಳಿಸಿದರು ಎಂದು ವರ್ತಿಕಾ ಸಿಂಗ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT