ಪ್ರಕಾಶ್ ಜಾವಡೇಕರ್ 
ದೇಶ

ಕೃಷಿ ಕಾನೂನುಗಳು: ರಾಹುಲ್ ಗಾಂಧಿಗೆ ಬಹಿರಂಗ ಚರ್ಚೆಗೆ ಜಾವಡೇಕರ್ ಆಹ್ವಾನ

ನೂತನ ಕೃಷಿ ಕಾನೂನುಗಳನ್ನು ಟೀಕಿಸುತ್ತಿರುವ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಕೇಂದ್ರ ಸರ್ಕಾರ ಜಾರಿಗೆ ತಂದಿರುವ  ಕೃಷಿ ಕಾನೂನುಗಳು ರೈತರ ಹಿತದೃಷ್ಟಿ ಹೊಂದಿದವೆಯೇ ಅಥವಾ ಇಲ್ಲವೋ ಎಂಬುದರ  ಬಗ್ಗೆ ಮುಕ್ತ ಚರ್ಚೆಗೆ ರಾಹುಲ್ ಗಾಂಧಿ ಮತ್ತು ಡಿಎಂಕೆ ಪಕ್ಷವನ್ನು ಆಹ್ವಾನಿಸಿದ್ದಾರೆ.

ಚೆನ್ನೈ: ನೂತನ ಕೃಷಿ ಕಾನೂನುಗಳನ್ನು ಟೀಕಿಸುತ್ತಿರುವ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಕೇಂದ್ರ ಸರ್ಕಾರ ಜಾರಿಗೆ ತಂದಿರುವ  ಕೃಷಿ ಕಾನೂನುಗಳು ರೈತರ ಹಿತದೃಷ್ಟಿ ಹೊಂದಿದವೆಯೇ ಅಥವಾ ಇಲ್ಲವೋ ಎಂಬುದರ  ಬಗ್ಗೆ ಮುಕ್ತ ಚರ್ಚೆಗೆ ರಾಹುಲ್ ಗಾಂಧಿ ಮತ್ತು ಡಿಎಂಕೆ ಪಕ್ಷವನ್ನು ಆಹ್ವಾನಿಸಿದ್ದಾರೆ.

ರೈತರನ್ನುದ್ದೇಶಿಸಿ ಮಾತನಾಡಿದ ಜಾವಡೇಕರ್, ನೂತನ ಕೃಷಿ ಕಾನೂನುಗಳನ್ನು ಕೂಡಲೇ ವಾಪಸ್ ಪಡೆಯಬೇಕೆಂದು ರಾಹುಲ್ ಗಾಂಧಿ ಹೇಳುತ್ತಿದ್ದಾರೆ. ಇವುಗಳಿಗೆ ರೈತರ ಹಿತಸಕ್ತಿ ಇದೆಯೇ ಅಥವಾ ಇಲ್ಲವೋ ಎಂಬುದರ ಬಗ್ಗೆ ರಾಹುಲ್ ಗಾಂಧಿ ಮತ್ತು ಡಿಎಂಕೆ ಪಕ್ಷವನ್ನು ಬಹಿರಂಗ ಚರ್ಚೆಗೆ ಆಹ್ವಾನಿಸುವುದಾಗಿ ಹೇಳಿದರು.

ರೈತರ ಪ್ರತಿಭಟನೆಯನ್ನು ಸತ್ಯಾಗ್ರಹ ಎಂದು ಗುರುವಾರ ಕರೆದಿದ್ದ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಕಾನೂನುಗಳ ವಿರುದ್ಧ ರೈತರು ಬೆಂಬಲ ನೀಡುವಂತೆ ಒತ್ತಾಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT