ಅರುಣ್ ಜೇಟ್ಲಿ ಪ್ರತಿಮೆ ಅನಾವರಣ 
ದೇಶ

ದೆಹಲಿ ಪಿರೋಜ್‌ ಶಾ ಕೋಟ್ಲಾ ಮೈದಾನದಲ್ಲಿ ಅರುಣ್‌ ಜೇಟ್ಲಿ ಪ್ರತಿಮೆ ಅನಾವರಣಗೊಳಿಸಿದ ಅಮಿತ್‌ ಶಾ

ಬಿಜೆಪಿ ಮುಖಂಡ, ಮಾಜಿ ಸಚಿವ ಮತ್ತು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್(ಡಿಡಿಸಿಎ) ಮಾಜಿ ಅಧ್ಯಕ್ಷ ದಿ. ಅರುಣ್ ಜೇಟ್ಲಿ ಅವರ 68ನೇ ಜನ್ಮ ದಿನಾಚರಣೆಯಂದು ಅವರ ಆರು ಅಡಿ ಎತ್ತರದ ಪ್ರತಿಮೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಫಿರೋಜ್ ಷಾ ಕೋಟ್ಲಾ ಕ್ರಿಕೆಟ್ ಮೈದಾನದಲ್ಲಿ ಅನಾವರಣಗೊಳಿಸಿದರು.

ನವದೆಹಲಿ: ಬಿಜೆಪಿ ಮುಖಂಡ, ಮಾಜಿ ಸಚಿವ ಮತ್ತು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್(ಡಿಡಿಸಿಎ) ಮಾಜಿ ಅಧ್ಯಕ್ಷ ದಿ. ಅರುಣ್ ಜೇಟ್ಲಿ ಅವರ 68ನೇ ಜನ್ಮ ದಿನಾಚರಣೆಯಂದು ಅವರ ಆರು ಅಡಿ ಎತ್ತರದ ಪ್ರತಿಮೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಫಿರೋಜ್ ಶಾ ಕೋಟ್ಲಾ ಕ್ರಿಕೆಟ್ ಮೈದಾನದಲ್ಲಿ ಅನಾವರಣಗೊಳಿಸಿದರು.

ಈ ಕುರಿತು ಟ್ವೀಟ್‌ ಮಾಡಿದ ಅವರು, ಕ್ರಿಕೆಟ್ ಅನ್ನು ಉತ್ತೇಜಿಸುವಲ್ಲಿ ಅರುಣ್ ಜೇಟ್ಲಿ ಜಿ ಅವರಕೊಡುಗೆಯನ್ನು ಎಂದಿಗೂ ಮರೆಯಲಾಗದು. ರಾಷ್ಟ್ರದ ಪ್ರಗತಿಗೆ ತಮ್ಮ ಜೀವನವನ್ನು ಮೀಸಲಿರಿಸಿದ್ದ ಅವರ ಕೊರತೆ ಕಾಡುತ್ತಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ, ಬಿಸಿಸಿಐ ಅಧ್ಯಕ್ಷ ಮತ್ತು ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ, ಕ್ರಿಕೆಟಿಗ ಶಿಖರ್ ಧವನ್, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಕೇಂದ್ರ ಸಚಿವ ಹರ್ದೀಪ್ ಪುರಿ ಉಪಸ್ಥಿತರಿದ್ದರು.

ಜೇಟ್ಲಿ ಅವರ ಸ್ಮರಣಾರ್ಥ ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣವನ್ನು ಅರುಣ್ ಜೇಟ್ಲಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT