ಆಕಾಶ್ ಕ್ಷಿಪಣಿ ವ್ಯವಸ್ಥೆ 
ದೇಶ

ಆತ್ಮನಿರ್ಭರ ಭಾರತ್: ದೇಶೀಯ ಆಕಾಶ್‌ ಕ್ಷಿಪಣಿ ವ್ಯವಸ್ಥೆ ರಫ್ತಿಗೆ ಸಂಪುಟ ಅನುಮೋದನೆ

ದೇಶೀಯ ಆಕಾಶ್ ಕ್ಷಿಪಣಿ ವ್ಯವಸ್ಥೆಯನ್ನು ರಫ್ತು ಮಾಡಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ನವದೆಹಲಿ: ದೇಶೀಯ ಆಕಾಶ್ ಕ್ಷಿಪಣಿ ವ್ಯವಸ್ಥೆಯನ್ನು ರಫ್ತು ಮಾಡಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಇದು 5 ಬಿಲಿಯನ್ ರಕ್ಷಣಾ ರಫ್ತು ಗುರಿಯನ್ನು ಸಾಧಿಸಲು ಮತ್ತು ವಿದೇಶಗಳೊಂದಿಗೆ ಸ್ನೇಹಪರ ಕಾರ್ಯತಂತ್ರದ ಸಂಬಂಧವನ್ನು ಸುಧಾರಿಸಲು ಉದ್ದೇಶಿಸಿದೆ.

ಆದಾಗ್ಯೂ, ಆಕಾಶ್‌ನ ರಫ್ತು ಆವೃತ್ತಿಯು ಪ್ರಸ್ತುತ ಭಾರತೀಯ ಸಶಸ್ತ್ರ ಪಡೆಗಳೊಂದಿಗೆ ನಿಯೋಜಿಸಲಾಗಿರುವ ವ್ಯವಸ್ಥೆಗಳಿಗಿಂತ ಭಿನ್ನವಾಗಿರುತ್ತದೆ.

ಈ ಕುರಿತು ಟ್ವೀಟ್‌ ಮಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆತ್ಮ ನಿರ್ಭರ ಭಾರತ್ ಅಡಿಯಲ್ಲಿ, ಭಾರತವು ವಿವಿಧ ರೀತಿಯ ರಕ್ಷಣಾ ವೇದಿಕೆಗಳು ಮತ್ತು ಕ್ಷಿಪಣಿಗಳನ್ನು ತಯಾರಿಸುವ ಸಾಮರ್ಥ್ಯದಲ್ಲಿ ಬೆಳೆಯುತ್ತಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT